Select Your Language

Notifications

webdunia
webdunia
webdunia
webdunia

ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಿರುವ ಸಾರಿಗೆ ನೌಕರರು

ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಿರುವ ಸಾರಿಗೆ ನೌಕರರು
ಬೆಂಗಳೂರು , ಗುರುವಾರ, 15 ಏಪ್ರಿಲ್ 2021 (10:41 IST)
ಬೆಂಗಳೂರು : ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಮುಷ್ಕರ ಇಂದೂ ಕೂಡ ಮುಂದುವರಿದಿದೆ.

ಇಂದಿಗೆ ಸಾರಿಗೆ ನೌಕರರ ಮುಷ್ಕರ 9ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಪ್ರತಿಭಟನಾಕಾರರು ವಿಭಿನ್ನ ರೀತಿಯಲ್ಲಿ ನಡೆಸಲಿದ್ದಾರೆ. ಸಂಜೆ 6ಕ್ಕೆ ದೀಪ ಹಚ್ಚಿ ನೌಕರರ ಪ್ರತಿಭಟನೆ ನಡೆಸಲಿದ್ದಾರೆ.

ಹಾಗೇ ನೌಕರರು ಕುಟುಂಬ ಸಮೇತ ದೀಪ ಹಚ್ಚಿ ಚಳುವಳಿ ಮಾಡಲಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಇಂದು ಕೂಡ ಕೆಎಸ್ ಆರ್ಟಿಸಿ, ಬಿಎಂಟಿಸಿ ಬಸ್ ರಸ್ತೆಗಳಿಯುವುದಿಲ್ಲ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನೆರೆಮನೆಯ ನಾಯಿಯ ಜನನಾಂಗ ಕತ್ತರಿಸಿದ ದಂಪತಿಗಳು