Webdunia - Bharat's app for daily news and videos

Install App

ಸರ್ಕಾರಕ್ಕೆ ಎಚ್ಚರಿಕೆ ಘಂಟೆ ನೀಡುತ್ತಿರುವ ಸಾರಿಗೆ ನೌಕರರು

Webdunia
ಬುಧವಾರ, 27 ಅಕ್ಟೋಬರ್ 2021 (20:52 IST)
ಸಾರಿಗೆ ನೌಕರರ ಮುಷ್ಕರ ಇಂದು ನಿನ್ನೆಯದಲ್ಲ . ಕಳೆದ ಎರಡುವರ್ಷದಿಂದ ಸಾರಿಗೆ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಾ ಬಂದಿದ್ದಾರೆ. ಆದ್ರೆ ಅವರ ಬೇಡಿಕೆಗಳು ಮಾತ್ರ ಇನ್ನೂ ಈಡೇರಿಲ್ಲ. 21-09-21 ರಂದು ಸಾರಿಗೆ ನಿಗಮಗಳಲ್ಲಿನ  ಕಾರ್ಮಿಕ ಸಂಘಗಳು ಮತ್ತು ಅಧಿಕಾರಿಗಳ ಸಭೆ ನಡೆಸಿದ್ದ ಸಾರಿಗೆ ಸಚಿವ ಶ್ರೀರಾಮುಲು ನೌಕರರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ರು. ಆದ್ರೆ ಸಚಿವರು ಭರವಸೆ ನೀಡಿದಂತೆ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬದಲಿಗೆ ಸಭೆ ಬಳಿಕವು ಬಿಎಂಟಿಸಿಯ 57 ನೌಕರರನ್ನ ವಜಾಮಾಡಿದ್ದಾರೆ. ಹೀಗಾಗಿ ನೊಂದ ಸಾರಿಗೆ ನೌಕರರು ಇಂದು ಬೀದಿಗೆ ಇಳಿದಿದ್ದಾರೆ . ಆದ್ರೆ ಸದ್ಯ ಬಸ್  ಸಂಚಾರದಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ . ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿರುವ ನೌಕರರು ಮೌರ್ಯ ಸರ್ಕಲ್ ನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments