Webdunia - Bharat's app for daily news and videos

Install App

ಕೊಟ್ಟ ಮಾತು ಉಳಿಸಿಕೊಂಡ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

Webdunia
ಬುಧವಾರ, 13 ಸೆಪ್ಟಂಬರ್ 2023 (14:00 IST)
ಖಾಸಗಿ ಸಾರಿಗೆ ಸಂಘಟನೆಗಳ  ಪ್ರೋಸಿಡಿಂಗ್ ಕಾಪಿ ಕೈ ತಪ್ಪಿದೆ.ಸಪ್ಟೆಂಬರ್ 11ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ವೇದಿಕೆಯಲ್ಲಿ ಖಾಸಗಿ ‌ಸಾರಿಗೆ ಸಚಿವರು ಸಂಘಟನೆಗಳಿಗೆ 30 ಬೇಡಿಕೆಗಳ ಪೈಕಿ 27 ಬೇಡಿಕೆಗಳನ್ನು ಈಡೇರಿಸಲು ಬದ್ದ ಎಂದು ಮಾತು ಕೊಟ್ಟಿದ್ರು.ಈ ಹಿನ್ನೆಲೆಯಲ್ಲಿ ಸಾರಿಗೆ ಸಂಘಟನೆಗಳು ಲಿಖಿತ ರೂಪದಲ್ಲಿ ಪ್ರೋಸಿಡಿಂಗ್ ಕಾಫಿಯನ್ನು ಮಂಗಳವಾರ ಸಂಜೆಯೊಳಗೆ ನಮಗೆ ನೀಡಬೇಕು ಒಂದು ವೇಳೆ ಮಾತು ತಪ್ಪಿದ್ರೆ ಬುಧವಾರ ಬೆಳಿಗ್ಗೆಯಿಂದ ರಾಜ್ಯ ಸಾರಿಗೆ ಇಲಾಖೆಯ ಮುಂದೆ ಉಪವಾಸ ಸತ್ಯಾಗ್ರಹ ಮಾಡ್ತಿವಿ ಎಂದು ಎಚ್ಚರಿಕೆ ನೀಡಲಾಗಿತ್ತು.ಈ ಹಿನ್ನೆಲೆಯಲ್ಲಿ ಫುಲ್ ಅಲರ್ಟ್ ಆದ ಸಾರಿಗೆ ಸಚಿವರು ಕೊಟ್ಟ ಮಾತಿನಂತೆ 27 ಬೇಡಿಕೆಗಳ ಬಗ್ಗೆ ಪ್ರೋಸಿಡಿಂಗ್ ಕಾಪಿಯನ್ನು ಸಾರಿಗೆ ಸಂಘಟನೆಗಳ ನಾಯಕರಿಗೆ ರಾಜ್ಯ ಸಾರಿಗೆ ಇಲಾಖೆಯ ಆಯುಕ್ತ ಯೋಗಿಶ್ ಮೂಲಕ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments