Webdunia - Bharat's app for daily news and videos

Install App

ಸಾರಿಗೆ ಸಚಿವರ ಸಭೆ ವಿಫಲ

Webdunia
ಸೋಮವಾರ, 24 ಜುಲೈ 2023 (14:23 IST)
ಖಾಸಗಿ ಸಾರಿಗೆ ಸಂಘಟನೆಗಳ ಜೊತೆಗೆ ಜರುಗಿದ ಸಭೆ ವಿಫಲವಾಗಿದೆ.ಸುದೀರ್ಘ ಮೂರು ಗಂಟೆಗಳ ಕಾಲ‌ ಸಭೆ ಜರುಗಿದ್ದು,ಸಭೆಯಲ್ಲಿ ಒಮ್ಮತ ಮೂಡದ ಹಿನ್ನೆಲೆ ಜು 27ರಂದು ಸಾರಿಗೆ ಸಂಘಟನೆಗಳು ಕರೆದಿದ್ದ ಬೆಂಗಳೂರು ಬಂದ್ ಬಗ್ಗೆ ಸಚಿವರು ಮಾತಾಡಿಲ್ಲ.ಮತ್ತೆ ಸೋಮವಾರ ಸಾರಿಗೆ  ಸಚಿವ ರಾಮಲಿಂಗ ರೆಡ್ಡಿ ಸಭೆ ಕರೆದಿದ್ದಾರೆ.ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಸಂಘಟನೆಗಳ ಜೊತೆ ಪ್ರತ್ಯೇಕ ಸಭೆ ಕರೆದಿದ್ದು,ಮುಂದಿನ ಸೋಮವಾರ ತಲಾ ಎರಡು ಗಂಟೆಗಳ ಕಾಲ ಸಭೆ ನಡೆಯಲಿದೆ.
 
ಅಂದಿನ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಾರಿಗೆ ಅಧಿಕಾರಿ ಸೇರಿದಂತೆ ಮತ್ತಿತರು ಭಾಗಿಯಾಗಲ್ಲಿದ್ದಾರೆ.31.07 2023 ಸೋಮವಾರದಂದು ಸಭೆ ನಿಗಧಿಮಾಡಿದ್ದು,11 - 1 ಗಂಟೆಗೆ ಆಟೋ ಸಂಘಟನೆಗಳು,2 - 4  ಟ್ಯಾಕ್ಸಿ,4 ಗಂಟೆಗೆ- ಬಸ್ ಸಂಘಟನೆಗಳ ಜೊತೆ ಸಭೆ ನಡೆಯಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments