Webdunia - Bharat's app for daily news and videos

Install App

ಸಾರಿಗೆ ನೌಕರರನ್ನ ವರ್ಗಾವಣೆ ಆದೇಶ ವಾಪಸ್​​ ಪಡೆಯುವಂತೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ

Webdunia
ಸೋಮವಾರ, 20 ಸೆಪ್ಟಂಬರ್ 2021 (21:18 IST)
ಬೆಂಗಳೂರು: ಏ
ಉದಾಹರಣೆಗೆ.
ರಾಜ್ಯ ಸಾರಿಗೆ ನೌಕರರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುವ ಸರ್ಕಾರದ ವಿರುದ್ಧ ಆಕ್ರೋಶ ಪ್ರಮಾಣ.
ಮುಷ್ಕರ ವೇಳೆ ಅಮಾನತು, ವರ್ಗಾವಣೆ, ವಜಾ ಮಾಡಿದವರನ್ನು ಮತ್ತೆ ಸೇರ್ಪಡೆ ಮಾಡುವಂತೆ ಒತ್ತಾಯ ಮಾಡಲಾಗುತ್ತಿದೆ. ಸಾರಿಗೆ ನೌಕರರಿಗೆ ಸಂಘಟನೆಗಳು ಬೆಂಬಲ ಕೊಟ್ಟಿದ್ದು, ನೌಕರರ ಮನೆಯ ಕಣ್ಣೀರಿನ ಶಾಪಕ್ಕೆ ಗುರಿಯಾಗಬೇಡಿ, ತಕ್ಷಣವೇ ಸಮಸ್ಯೆ ಬಗೆಹರಿಸಿ ಎಂದು ಒತ್ತಾಯಿಸಲಾಗಿದೆ.
 
ಸಾರಿಗೆ ನೌಕರರ ಬೇಡಿಕೆಗಳು:
* ಸೇವೆಯಿಂದ ವಜಾ ಮಾಡಿದ ಎಲ್ಲ ಕಾರ್ಮಿಕರನ್ನು ಯಾವ ಶರತ್ತುಗಳಿಲ್ಲದೇ ಕೆಲಸಕ್ಕೆ ಪುನರ್ ನೀಡಲಾಗುತ್ತದೆ
 
* ವಿಭಾಗದಿಂದ ದೂರದ ವಿಭಾಗಗಳಿಗೆ ವರ್ಗಾವಣೆ ಮಾಡಿದ ನೌಕರರ ಆಡಳಿತಾತ್ಮಕ ವರ್ಗಾವಣೆ ಎಂದು ಪರಿಗಣಿಸಿ ಯಾವ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರೋ ಆ ಘಟಕಕ್ಕೆ ನಿಯೋಜನೆ.
 
* ಅಮಾನತು ಮಾಡಿದ ನೌಕರರನ್ನ ತೆರವುಗೊಳಿಸಬೇಕು. ಶಿಸ್ತು ಪ್ರಕ್ರಿಯೆ ಹೆಸರಿನ ಕಿರುಕುಳ ನಿಲ್ಲಬೇಕು.
 
* ಮುಷ್ಕರ ಅವಧಿಯ ಗೈರು ಹಾಜರಿ ಎಂದು ಪರಿಗಣಿಸಿ ಹಾಕುತ್ತಿರುವ ವಿಪರೀತ ದಂಡ, ಇಂಕ್ರಿಮೆಂಟ್ ಕಡಿತ ನಿಲ್ಲಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments