Webdunia - Bharat's app for daily news and videos

Install App

ಸಾರಿಗೆ ನೌಕರರನ್ನ ವರ್ಗಾವಣೆ ಆದೇಶ ವಾಪಸ್​​ ಪಡೆಯುವಂತೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ

Webdunia
ಸೋಮವಾರ, 20 ಸೆಪ್ಟಂಬರ್ 2021 (21:18 IST)
ಬೆಂಗಳೂರು: ಏ
ಉದಾಹರಣೆಗೆ.
ರಾಜ್ಯ ಸಾರಿಗೆ ನೌಕರರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುವ ಸರ್ಕಾರದ ವಿರುದ್ಧ ಆಕ್ರೋಶ ಪ್ರಮಾಣ.
ಮುಷ್ಕರ ವೇಳೆ ಅಮಾನತು, ವರ್ಗಾವಣೆ, ವಜಾ ಮಾಡಿದವರನ್ನು ಮತ್ತೆ ಸೇರ್ಪಡೆ ಮಾಡುವಂತೆ ಒತ್ತಾಯ ಮಾಡಲಾಗುತ್ತಿದೆ. ಸಾರಿಗೆ ನೌಕರರಿಗೆ ಸಂಘಟನೆಗಳು ಬೆಂಬಲ ಕೊಟ್ಟಿದ್ದು, ನೌಕರರ ಮನೆಯ ಕಣ್ಣೀರಿನ ಶಾಪಕ್ಕೆ ಗುರಿಯಾಗಬೇಡಿ, ತಕ್ಷಣವೇ ಸಮಸ್ಯೆ ಬಗೆಹರಿಸಿ ಎಂದು ಒತ್ತಾಯಿಸಲಾಗಿದೆ.
 
ಸಾರಿಗೆ ನೌಕರರ ಬೇಡಿಕೆಗಳು:
* ಸೇವೆಯಿಂದ ವಜಾ ಮಾಡಿದ ಎಲ್ಲ ಕಾರ್ಮಿಕರನ್ನು ಯಾವ ಶರತ್ತುಗಳಿಲ್ಲದೇ ಕೆಲಸಕ್ಕೆ ಪುನರ್ ನೀಡಲಾಗುತ್ತದೆ
 
* ವಿಭಾಗದಿಂದ ದೂರದ ವಿಭಾಗಗಳಿಗೆ ವರ್ಗಾವಣೆ ಮಾಡಿದ ನೌಕರರ ಆಡಳಿತಾತ್ಮಕ ವರ್ಗಾವಣೆ ಎಂದು ಪರಿಗಣಿಸಿ ಯಾವ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರೋ ಆ ಘಟಕಕ್ಕೆ ನಿಯೋಜನೆ.
 
* ಅಮಾನತು ಮಾಡಿದ ನೌಕರರನ್ನ ತೆರವುಗೊಳಿಸಬೇಕು. ಶಿಸ್ತು ಪ್ರಕ್ರಿಯೆ ಹೆಸರಿನ ಕಿರುಕುಳ ನಿಲ್ಲಬೇಕು.
 
* ಮುಷ್ಕರ ಅವಧಿಯ ಗೈರು ಹಾಜರಿ ಎಂದು ಪರಿಗಣಿಸಿ ಹಾಕುತ್ತಿರುವ ವಿಪರೀತ ದಂಡ, ಇಂಕ್ರಿಮೆಂಟ್ ಕಡಿತ ನಿಲ್ಲಿಸಬೇಕು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments