Webdunia - Bharat's app for daily news and videos

Install App

ರಾಜ್ಯಾದ್ಯಂತ ಧರಣಿ ನಡರಸಿದ ಸಾರಿಗೆ ನೌಕರರು

Webdunia
ಮಂಗಳವಾರ, 24 ಜನವರಿ 2023 (18:06 IST)
ರಾಜ್ಯ ಸರ್ಕಾರ 6 ವರ್ಷ ಕಳೆದರೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ನೌಕರರು ಮತ್ತೆ ಪ್ರತಿಭಟನೆಗೆ ಇಳಿದಿದ್ದಾರೆ.ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಇಂದು ಜಂಟಿ ಕ್ರಿಯಾ ಸಮಿತಿ ಬೆಂಗಳೂರಿನ 4 ನಿಗಮದ ವಿಭಾಗೀಯ ಕಚೇರಿ ಮುಂದೆ ಬೃಹತ್ ಧರಣಿ ಸತ್ಯಾಗ್ರಹ ನಡೆಸಸಿದ್ದಾರೆ. ಹಾಗೂ ಸಾರಿಗೆ ನೌಕರರು ಫ್ರೀಡಂ ಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ ನಡೆಸಿದ್ದು,ಸಾರಿಗೆ ನೌಕರರಿಗೆ ಶೇ 25 ರಷ್ಟು ವೇತನ ಹೆಚ್ಚಳ ಆಗಬೇಕು ನೌಕರರ ಹಾಲಿ ಇರುವ ಭತ್ಯೆಗಳು 5 ಪಟ್ಟು ಹೆಚ್ಚಿಸಬೇಕು,ನೌಕರರಿಗೆ ಪ್ರತಿ ತಿಂಗಳು ಹೊರರೋಗಿ ಚಿಕಿತ್ಸೆ ವೆಚ್ಚಕ್ಕಾಗಿ 2 ಸಾವಿರ ನೀಡುವುದು ಕುರಿತಂತೆ ಕಳೆದ ಬಾರಿ ಮುಷ್ಕರ ವೇಳೆ ವಜಾಗೊಂಡ ನೌಕರರ ಮರುನೇಮಕ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಇಂದು ಸಾರಿಗೆ ನೌಕರರು ಪ್ರತಿಭಟನೆಯನ್ನ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments