Webdunia - Bharat's app for daily news and videos

Install App

ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನಲೆ; ಸಾರಿಗೆ ದರ ಹೆಚ್ಚಳ

Webdunia
ಬುಧವಾರ, 26 ಫೆಬ್ರವರಿ 2020 (11:02 IST)
ಬೆಂಗಳೂರು : ರಾಜ್ಯದ ಶಾಸನಬದ್ಧ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನಲೆಯಲ್ಲಿ ಸಾರಿಗೆ ನಿಗಮಗಳು ಸಾರಿಗೆ ದರ ಹೆಚ್ಚಿಸಿದೆ ಎಂಬುದಾಗಿ ತಿಳಿದುಬಂದಿದೆ.

KSRTC 180.87ಕೋಟಿ, BMTC 55.41 ಕೋಟಿ ನಷ್ಟದಲ್ಲಿದೆ. ಹೀಗೆ ಹಲವು ನಿಗಮಗಳು ಭಾರೀ ನಷ್ಟದಲ್ಲಿದ್ದು, ಆದರೆ ನಿಗಮಗಳ ಪುನಶ್ಚೇತನಕ್ಕೆ ಹಣಕಾಸಿನ ಕೊರತೆ ಎದುರಾಗಿದೆ.

 

ಹೀಗಾಗಿ ಸಾರಿಗೆ ನಿಗಮಗಳು ಶೇ.12ರಷ್ಟು ಸಾರಿಗೆ ದರ ಹೆಚ್ಚಿಸಿದೆ. BMTC ಹೊರತುಪಡಿಸಿ ಸಾರಿಗೆ ಸಂಸ್ಥೇಗಳಲ್ಲಿ ಬಸ್ ದರ ಏರಿಕೆಯಾಗಲಿದೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments