Webdunia - Bharat's app for daily news and videos

Install App

9 ದಿನ ಪೂರೈಸಿದ ಬಸ್ ಮುಷ್ಕರ: ಹೆಚ್ಚಿದ ಬಸ್ ಸಂಚಾರ

Webdunia
ಶುಕ್ರವಾರ, 16 ಏಪ್ರಿಲ್ 2021 (09:52 IST)
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ನಿಧಾನವಾಗಿ ಬಿಗುವು ಕಳೆದುಕೊಳ್ಳುತ್ತಿದೆ. 9 ದಿನ ಪೂರ್ತಿಯಾಗುವಷ್ಟರಲ್ಲಿ ಹೆಚ್ಚಿನ ಬಸ್ ಗಳು ಸಂಚಾರ ಆರಂಭಿಸಿವೆ.


ಆರನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 10 ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಸರ್ಕಾರ ಮಾತ್ರ ನೌಕರರ ಪಟ್ಟಿಗೆ ಕಮಕ್ ಕಿಮಕ್ ಎನ್ನುತ್ತಿಲ್ಲ. ಈ ನಡುವೆ ಮುಷ್ಕರದ ಬಿಗುವು ಕಡಿಮೆಯಾಗುತ್ತಿದ್ದು, ಒಂದೊಂದೇ ಬಸ್ ಗಳು ಸಂಚಾರ ಆರಂಭಿಸಲಾರಂಭಿಸಿವೆ.

ಈಗಾಗಲೇ ಸರ್ಕಾರ ನೌಕರರ ಮೇಲೆ ವಜಾ ಅಸ್ತ್ರ ಜಾರಿಗೊಳಿಸಿದೆ. ಇದಕ್ಕೆ ಬೆದರಿದ ಕೆಲವರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ನಿಧಾನವಾಗಿ ಮತ್ತೆ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments