Webdunia - Bharat's app for daily news and videos

Install App

9 ದಿನ ಪೂರೈಸಿದ ಬಸ್ ಮುಷ್ಕರ: ಹೆಚ್ಚಿದ ಬಸ್ ಸಂಚಾರ

Webdunia
ಶುಕ್ರವಾರ, 16 ಏಪ್ರಿಲ್ 2021 (09:52 IST)
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ನಿಧಾನವಾಗಿ ಬಿಗುವು ಕಳೆದುಕೊಳ್ಳುತ್ತಿದೆ. 9 ದಿನ ಪೂರ್ತಿಯಾಗುವಷ್ಟರಲ್ಲಿ ಹೆಚ್ಚಿನ ಬಸ್ ಗಳು ಸಂಚಾರ ಆರಂಭಿಸಿವೆ.


ಆರನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 10 ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಸರ್ಕಾರ ಮಾತ್ರ ನೌಕರರ ಪಟ್ಟಿಗೆ ಕಮಕ್ ಕಿಮಕ್ ಎನ್ನುತ್ತಿಲ್ಲ. ಈ ನಡುವೆ ಮುಷ್ಕರದ ಬಿಗುವು ಕಡಿಮೆಯಾಗುತ್ತಿದ್ದು, ಒಂದೊಂದೇ ಬಸ್ ಗಳು ಸಂಚಾರ ಆರಂಭಿಸಲಾರಂಭಿಸಿವೆ.

ಈಗಾಗಲೇ ಸರ್ಕಾರ ನೌಕರರ ಮೇಲೆ ವಜಾ ಅಸ್ತ್ರ ಜಾರಿಗೊಳಿಸಿದೆ. ಇದಕ್ಕೆ ಬೆದರಿದ ಕೆಲವರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ನಿಧಾನವಾಗಿ ಮತ್ತೆ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನೂರು ಶೂಟೌಟ್ ಕೇಸ್, ಲೇಟೆಸ್ಟ್ ಬೆಳವಣಿಗೆ ವಿವರ ಇಲ್ಲಿದೆ

ಆತ್ಮಹತ್ಯೆ ಮಾಡಲೆತ್ನಿಸಿದ ಮಹಿಳೆಯನ್ನು ಉಪಾಯವಾಗಿ ರಕ್ಷಿಸಿದ ಪೊಲೀಸ್, ಯುವಕ: Video

ಏನು ಧಿಮಾಕು ಇರ್ಬೇಕು ಈತನಿಗೆ… ಮೆಟ್ರೋ ತನ್ನ ಸ್ವಂತ ಸ್ವತ್ತು ಎಂಬಂತೆ ನಡೆದುಕೊಂಡ ವ್ಯಕ್ತಿ: ಮುಂದೇನಾಯ್ತು Video

Karnataka Weather: ಈ ವಾರ ಭಾರೀ ಮಳೆ ಇಲ್ಲ, ಆದರೂ ಈ ಎಚ್ಚರಿಕೆ ಗಮನಿಸಿ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ಮುಂದಿನ ಸುದ್ದಿ
Show comments