Webdunia - Bharat's app for daily news and videos

Install App

ನಂದಿಧಾಮಕ್ಕೆ ಹರಿದು ಬಂದ ಪ್ರವಾಸಿಗರು

Webdunia
ಭಾನುವಾರ, 27 ಮಾರ್ಚ್ 2022 (10:04 IST)
ಚಿಕ್ಕಬಳ್ಳಾಪುರ : ಕೋವಿಡ್ ಕಾರಣದಿಂದ ವೀಕೆಂಡ್ ಲಾಕ್ಡೌನ್ ಆಗುತ್ತಿದ್ದ ವಿಶ್ವವಿಖ್ಯಾತ ನಂದಿಗಿರಿಧಾಮದ ನಿಯಮವನ್ನು ನಿನ್ನೆಯಿಂದ ತೆರವು ಮಾಡಲಾಗಿದೆ.

ಹೀಗಾಗಿ ಸಹಜವಾಗಿ ವೀಕೆಂಡ್ ನಲ್ಲಿ ನಂದಿಗಿರಿಧಾಮಕ್ಕೆ ಬೆಳ್ಳಂಬೆಳಗ್ಗೆ ಸಾವಿರಾರು ಮಂದಿ ಆಗಮಿಸಿದ್ದಾರೆ. ಪ್ರವಾಸಿಗರು ಕಾರು ಹಾಗೂ ಬೈಕ್ಗಳಲ್ಲಿ ನಂದಿಬೆಟ್ಟಕ್ಕೆ ಲಗ್ಗೆಯಿಟ್ಟಿದ್ದು, ನಂದಿಬೆಟ್ಟದಲ್ಲಿ ಕಾರು ಪಾರ್ಕಿಂಗ್ ಹೌಸ್ ಫುಲ್ ಆಗಿದೆ.

ಅಂದಹಾಗೆ ನಿನ್ನೆಯಿಂದ ಬೆಟ್ಟದ ಮೇಲ್ಭಾಗದಲ್ಲಿ 300 ನಾಲ್ಕು ಚಕ್ರದ ವಾಹನಗಳು ಹಾಗೂ 1,000 ದ್ವಿಚಕ್ರ ವಾಹನಗಳ ಪಾರ್ಕಿಂಗ್ ಮಾಡಲು ಸ್ಥಳಾವಕಾಶವಿದ್ದು, ಅಷ್ಟು ವಾಹನಗಳಿಗೆ ಮಾತ್ರ ಬೆಟ್ಟದ ಮೇಲೆ ಪ್ರವೇಶ ನೀಡಲಾಗುತ್ತಿದೆ. 

ಉಳಿದ ವಾಹನಗಳಿಗೆ ನಂದಿಬೆಟ್ಟದ ಚೆಕ್ ಪೋಸ್ಟ್ ಬಳಿಯೇ ತಡೆಯೊಡ್ಡಲಾಗಿದೆ. ಹೀಗಾಗಿ ಚೆಕ್ ಪೋಸ್ಟ್ ಬಳಿ ನೂರಕ್ಕೂ ಹೆಚ್ಚು ಕಾರುಗಳಲ್ಲಿ ಪ್ರವಾಸಿಗರು ಕಾಯುವಂತಾಗಿದೆ. ಮೇಲಿಂದ ವಾಹನ ವಾಪಸ್ ಬಂದ ನಂತರ ಮತ್ತೊಂದು ವಾಹನದ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments