Webdunia - Bharat's app for daily news and videos

Install App

ನಿಧಿ ಕಳ್ಳರು ಮಾಡಿದ್ರು ಇಂಥ ಕ್ರೂರ ಕೆಲಸ!

Webdunia
ಭಾನುವಾರ, 5 ಮೇ 2019 (18:45 IST)
ನಿಧಿಗಳ್ಳರು ಮಾಡಬಾರದ ಕೆಲಸ ಮಾಡಿರುವ ಘಟನೆ ನಡೆದಿದೆ.

ನಿಧಿಗಳ್ಳರಿಂದ ದೇವಸ್ಥಾನದ ನಂದಿ ವಿಗ್ರಹ ಹಾಗೂ ಮೂರ್ತಿ ಧ್ವಂಸವಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ಘಟನೆ ನಡೆದಿದೆ.

ಶಂಭುಲಿಂಗ ದೇವಸ್ಥಾನದಲ್ಲಿನ ನಂದಿ ವಿಗ್ರಹ ಹಾಗೂ ಶಿವಲಿಂಗ ಧ್ವಂಸಕ್ಕೆ ಯತ್ನ ನಡೆಸಿದ್ದಾರೆ. ನಿಧಿಗಳ್ಳರ ಕೈವಾಡದ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಕಕ್ಕಳಮೇಲಿ ಗ್ರಾಮದಿಂದ ಸ್ವಲ್ಪ ದೂರದಲ್ಲಿದೆ ಶಂಭುಲಿಂಗ ದೇವಾಲಯ.  



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments