Webdunia - Bharat's app for daily news and videos

Install App

ಧಾರಾಕಾರ ಮಳೆಗೆ ಧರೆಗುರುಳಿದ ಮರ

Webdunia
ಶುಕ್ರವಾರ, 15 ಏಪ್ರಿಲ್ 2022 (14:53 IST)
ಚಿಕ್ಕೋಡಿ ಉಪವಿಭಾಗದಲ್ಲಿ  ಬಿರುಗಾಳಿ ಹೊಡೆತಕ್ಕೆ ಬೃಹತ್​ ಮರಗಳು ಧರೆಗೆ ಉರುಳಿದ್ದು, ಹಲವು ತೆಂಗಿನ ಮರಗಳು, ಮಾವಿನ ಮರಗಳು ನೆಲಕಚ್ಚಿವೆ. ಅಥಣಿ ತಾಲೂಕಿನ ತೇಲಸಂಗ್ ಹೋಬಳಿಯಲ್ಲಿ ಮಳೆ ಗಾಳಿಗೆ ಅಪಾರ ಹಾನಿಯಾಗಿದೆ. ಗುಡುಗು ಸಿಡಿಲಿನ ತೀವ್ರತೆಗೆ ಜನ ಬೆಚ್ಚಿಬಿದಿದ್ದಾರೆ. ಭಾರಿ ಗಾಳಿಯಿಂದಾಗಿ ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿದ್ದು, ಅಪಾರ ಪ್ರಮಾಣದ ಬೆಳೆ ಮಣ್ಣುಪಾಲಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments