ಚಾರಣಿಗರ ಸ್ವರ್ಗ ಏಕಶಿಲಾ ದುರ್ಗಮ ಬೆಟ್ಟ

Webdunia
ಸೋಮವಾರ, 4 ನವೆಂಬರ್ 2019 (18:54 IST)
ನಾರಾಯಣ ದುರ್ಗ ಬೆಟ್ಟವು ಸಾಹಸ ಪ್ರಿಯರು ಹಾಗೂ ಚಾರಣಿಗರನ್ನು ಕೈ ಬೀಸಿ ಕರೆಯುತ್ತಿದೆ. 

ಮಂಡ್ಯದ ಶೀಳನೆರ ರಾಯಸಮುದ್ರ ಗ್ರಾಮದ ಪಕ್ಕದಲ್ಲಿರುವ ನಾರಾಯಣ ದುರ್ಗ ಬೆಟ್ಟವು ಸಾಹಸಪ್ರಿಯರು ಹಾಗೂ ಚಾರಣಿಗರನ್ನು ಕೈ ಬೀಸಿ ಕರೆಯುತ್ತಿದೆ. 

ಮೇಲುಕೋಟೆಯ ಮಾರ್ಗವಾಗಿ 10 ಕಿ.ಮೀ ದೂರದಲ್ಲಿ ನೀತಿ ಮಂಗಲ ಸರ್ಕಲ್ ಗ್ರಾಮವು 
ಸಿಗುತ್ತದೆ. ಅಲ್ಲಿಂದ ಬಲಕ್ಕೆ ತಿರುಗಿ ರಾಮಸಮುದ್ರ ಗ್ರಾಮದಿಂದ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಚಾಮುಂಡೇಶ್ವರಿ ಸನ್ನಿಧಾನದಿಂದ 2 ಕಿ.ಮೀ ದುರ್ಗಮ ಅರಣ್ಯದ ಮಾರ್ಗದಲ್ಲಿ ಕಡಿದಾದ ಏಕಶಿಲಾ ಬೆಟ್ಟವನ್ನು ಹತ್ತಿದರೆ ಅದುವೇ  ರೋಮಾಂಚನ ಅನುಭವ ನೀಡುತ್ತದೆ.

ಚಾರಣಿಗರ ಸ್ವರ್ಗವೆಂದೇ ಪ್ರಸಿದ್ಧವಾಗಿರುವ ದುರ್ಗಮವಾದ ನಾರಾಯಣದುರ್ಗ ಬೆಟ್ಟವನ್ನು ಹತ್ತಲು ಎಂಟೆದೆ ಬೇಕು.  
ಜೀವನದಲ್ಲಿ ಒಮ್ಮೆ ನೋಡಲೇಬೇಕಾದ ಈ ಅಪರಿಚಿತ ಬೆಟ್ಟವು ಪ್ರಕೃತಿಯ ಮಡಿಲಿನಲ್ಲಿದ್ದು, ವನ್ಯಜೀವಿಗಳ ತಾಣವೂ ಹೌದು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments