Webdunia - Bharat's app for daily news and videos

Install App

ಚಾರಣಿಗರ ಸ್ವರ್ಗ ಏಕಶಿಲಾ ದುರ್ಗಮ ಬೆಟ್ಟ

Webdunia
ಸೋಮವಾರ, 4 ನವೆಂಬರ್ 2019 (18:54 IST)
ನಾರಾಯಣ ದುರ್ಗ ಬೆಟ್ಟವು ಸಾಹಸ ಪ್ರಿಯರು ಹಾಗೂ ಚಾರಣಿಗರನ್ನು ಕೈ ಬೀಸಿ ಕರೆಯುತ್ತಿದೆ. 

ಮಂಡ್ಯದ ಶೀಳನೆರ ರಾಯಸಮುದ್ರ ಗ್ರಾಮದ ಪಕ್ಕದಲ್ಲಿರುವ ನಾರಾಯಣ ದುರ್ಗ ಬೆಟ್ಟವು ಸಾಹಸಪ್ರಿಯರು ಹಾಗೂ ಚಾರಣಿಗರನ್ನು ಕೈ ಬೀಸಿ ಕರೆಯುತ್ತಿದೆ. 

ಮೇಲುಕೋಟೆಯ ಮಾರ್ಗವಾಗಿ 10 ಕಿ.ಮೀ ದೂರದಲ್ಲಿ ನೀತಿ ಮಂಗಲ ಸರ್ಕಲ್ ಗ್ರಾಮವು 
ಸಿಗುತ್ತದೆ. ಅಲ್ಲಿಂದ ಬಲಕ್ಕೆ ತಿರುಗಿ ರಾಮಸಮುದ್ರ ಗ್ರಾಮದಿಂದ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಚಾಮುಂಡೇಶ್ವರಿ ಸನ್ನಿಧಾನದಿಂದ 2 ಕಿ.ಮೀ ದುರ್ಗಮ ಅರಣ್ಯದ ಮಾರ್ಗದಲ್ಲಿ ಕಡಿದಾದ ಏಕಶಿಲಾ ಬೆಟ್ಟವನ್ನು ಹತ್ತಿದರೆ ಅದುವೇ  ರೋಮಾಂಚನ ಅನುಭವ ನೀಡುತ್ತದೆ.

ಚಾರಣಿಗರ ಸ್ವರ್ಗವೆಂದೇ ಪ್ರಸಿದ್ಧವಾಗಿರುವ ದುರ್ಗಮವಾದ ನಾರಾಯಣದುರ್ಗ ಬೆಟ್ಟವನ್ನು ಹತ್ತಲು ಎಂಟೆದೆ ಬೇಕು.  
ಜೀವನದಲ್ಲಿ ಒಮ್ಮೆ ನೋಡಲೇಬೇಕಾದ ಈ ಅಪರಿಚಿತ ಬೆಟ್ಟವು ಪ್ರಕೃತಿಯ ಮಡಿಲಿನಲ್ಲಿದ್ದು, ವನ್ಯಜೀವಿಗಳ ತಾಣವೂ ಹೌದು.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments