ಚಿಕ್ಕಬಳ್ಳಾಪುರದಲ್ಲಿ ನಡುಗಿದ ಭೂಮಿ: ಎರಡು ಬಾರಿ ಭೂಕಂಪನದ ಅನುಭವ

Webdunia
ಬುಧವಾರ, 22 ಡಿಸೆಂಬರ್ 2021 (20:31 IST)
ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ಲು, ಭೋಗಪರ್ತಿ ಗ್ರಾಮಗಳ ಸುತ್ತಮುತ್ತ ಗ್ರಾಮಗಳಲ್ಲಿ ಭೂಕಂಪನದ ಅನುಭವ ಆಗಿದ್ದು, ರಿಕ್ಟರ್ ಮಾಪಕದಲ್ಲಿ 2.9 ಹಾಗೂ 3.3 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಎಸ್‌ಸಿ) ತಿಳಿಸಿದೆ.
ಎರಡು ಭಾರಿ ಕಂಪಿಸಿದ ಭೂಮಿ
ಜಿಲ್ಲೆಯ ಮಂಡಿಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿ, ಬೋಗೇನಹಳ್ಳಿ, ಭೋಗಪರ್ತಿ, ಹೊಸಹಳ್ಳಿ, ದೊಡ್ಡ ಹಳ್ಳಿ ಮುಂತಾದ ಕಡೆ ಎರಡು ಬಾರಿ ಲಘು ಭೂಕಂಪನ ಉಂಟಾಗಿದೆ ಎಂದು ವರದಿಯಾಗಿದೆ. ಭೂಕಂಪನದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಆತಂಕದಲ್ಲಿ ಸಾರ್ವಜನಿಕರು
ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಲವು ಭಾರಿ ಭೂಮಿ ಕಂಪಿಸಿದ ಅನುಭವ ಆಗುತ್ತಿದೆ. ಇದಕೆಲ್ಲ ಕಲ್ಲು, ಗಣಿಗಾರಿಕೆ, ಅಥವಾ ಬಾಂಬ್ ಬ್ಲಾಸ್ಟಿಂಗ್ ಮಾಡುವುದು ಸಮಸ್ಯೆ ಆಗಿರಬಹುದೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಹರದಾಡುತ್ತಿದೆ. ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತವಾಗಿ ಪರಿಶೀಲಿಸಿ ಕ್ರಮ ವಹಿಸಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

ಮುಂದಿನ ಸುದ್ದಿ
Show comments