Webdunia - Bharat's app for daily news and videos

Install App

ಯಮಕನಮರಡಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ

Webdunia
ಶನಿವಾರ, 22 ಏಪ್ರಿಲ್ 2023 (17:40 IST)
ಯಮಕನಮರಡಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್​ ಅಭ್ಯರ್ಥಿ ಸತೀಶ ಜಾರಕಿಹೊಳಿಗೆ ಸೆಡ್ಡು ಹೊಡೆಯಲು BJP, JDS ವತಿಯಿಂದ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿಯಿಂದ ಬಸವರಾಜ ಹುಂದ್ರಿ ಕಣಕ್ಕಿಳಿದ್ರೆ, ಬಿಜೆಪಿ ಪಕ್ಷ ತೊರೆದಿದ್ದ ಮಾರುತಿ ಅಷ್ಟಗಿ JDS ನಿಂದ ಕಣಕ್ಕಿಳಿದಿದ್ದಾರೆ. ತ್ರಿಕೋನ ಸ್ಪರ್ಧೆಯಿಂದ ಯಮಕನಮರಡಿ ಚುನಾವಣೆ ರಂಗೇರಿದೆ. ಕಳೆದ ಬಾರಿ ಕೇವಲ 2800 ಮತಗಳಿಂದ ಗೆಲುವು ಸಾಧಿಸಿದ್ದ ಸತೀಶ ಜಾರಕಿಹೊಳಿ, ಈ ಬಾರಿ ಮತ್ತೆ ಗೆಲುವಿಗೆ ಪಣ ತೊಟ್ಟಿದ್ದಾರೆ. ಮತ್ತೊಂದು ಕಡೆ ಸತೀಶ ಜಾರಕಿಹೊಳಿಗೆ ಪ್ರತಿಸ್ಪರ್ಧಿಯಾಗಿ ಬಸವರಾಜ ಹುಂದ್ರಿ ಕ್ಷೇತ್ರದಲ್ಲಿ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments