Webdunia - Bharat's app for daily news and videos

Install App

ಕಿತ್ತೂರು ಉತ್ಸವದಲ್ಲಿ ಸಭಿಕರ ಹೃನ್ಮನ ಗೆದ್ದ ತ್ರಿಭಾಷಾ ವಚನ ಗಾಯನ

Webdunia
ಶುಕ್ರವಾರ, 26 ಅಕ್ಟೋಬರ್ 2018 (16:50 IST)
ಬೆಳಗಾವಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕಿತ್ತೂರಿನಲ್ಲಿ ಜಿಲ್ಲಾಡಳಿತ ಬೆಳಗಾವಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ ರಾಣಿ ಚೆನ್ನಮ್ಮನ ಕಿತ್ತೂರು ಉತ್ಸವ-2018ರ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಗುರುವಾರ ಕಲಬುರಗಿಯ ಜಿ.ಚಂದ್ರಕಾಂತ ಅವರ ತ್ರಿಭಾಷಾ ವಚನ ಗಾಯನ ಸಭಿಕರೆಲ್ಲರ ಹೃನ್ಮನ ಗೆದ್ದಿತು.

ಮಧುವಂತಿ ರಾಗದಲ್ಲಿ ಬಸವಣ್ಣನವರ “ಉಳ್ಳವರು ಶಿವಾಲಯ ಮಾಡುವರು.........” ವಚನವನ್ನು ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಸುಮಧುರವಾಗಿ ಪ್ರಸ್ತುತ ಪಡಿಸಿ ಎಲ್ಲರ ಗಮನ ಸೆಳೆದರು. ತ್ರಿಭಾಷಾ ವಚನ ಗಾಯನ ಕಾರ್ಯಕ್ರಮಕ್ಕೆ ಕಲಬುರಗಿಯ ಗುರುಶಾಂತಯ್ಯ ಸ್ಥಾವರಮಠ ಹಾರ್ಮೋನಿಯಂ ಸಾಥ್ ಹಾಗೂ ವೀರಭದ್ರಯ್ಯ ಸ್ಥಾವರಮಠ ತಬಲಾ ಸಾಥ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments