Webdunia - Bharat's app for daily news and videos

Install App

ಅಮೃತ ಸರೋವರ ದಂಡೆಯಲ್ಲಿ ಹಾರಾಡುತ್ತಿರುವ ತ್ರಿವರ್ಣ ಧ್ವಜ

Webdunia
ಶುಕ್ರವಾರ, 27 ಜನವರಿ 2023 (11:21 IST)
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರ ಜೀವನ ಹಾಗೂ ಸುತ್ತಲಿನ ಪರಿಸರ ಸುವ್ಯವಸ್ಥಿತವಾಗಿ ನಡೆಯಬೇಕು. ಈ ಅಮೃತ ಸರೋವರ ಕಾಮಗಾರಿಯಿಂದ ಗ್ರಾಮದಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಸರ್ಕಾರದ ಇಂತಹ ಯೋಜನೆಗಳು ಶ್ಲಾಘನೀಯ ಎಂದು ಸಹಾಯಕ ನಿರ್ದೇಶಕರಾದ ಸುರೇಶ್ (ಗ್ರಾ,ಉ) ಸಾರ್ವಜನಿಕಎನ್ನುದ್ದೇಶಿಸಿ ಮಾತನಾಡಿದರು.

ಗುರುವಾರ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದುಗುಡಿಹಳ್ಳಿ ಗ್ರಾಮ ಪಂಚಾಯಿತಿ ಅಮೃತ ಸರೋವರ ಕೆರೆ ದಂಡೆಯಲ್ಲಿ ಮಾಜಿ ಸೈನಿಕರಾದ ಸಿದ್ದರಾಮಣ್ಣ ಅವರಿಂದ ಧ್ವಜಾರೋಹಣ ನೆರೆವೇರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಅಮೃತ ಸರೋವರ ಕೆರೆಯನ್ನು ನಿರ್ಮಿಸಿರುವುದು ಸಂತಸದ ವಿಚಾರ. ಪಾಳು ಬಿದ್ದ ಕೆರೆಗೆ ಜೀವಕಳೆ ತುಂಬಿದೆ. ಪ್ರಸ್ತುತ ನಮ್ಮ ಗ್ರಾಮದ ಜನರು ನಿಶ್ಚಿಂತೆಯಿಂದ ವ್ಯವಸಾಯದಲ್ಲಿ ತೊಡಗಲು ಅನುಕೂಲವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಸರ್ಕಾರದ ಈ ಯೋಜನೆಯ ಉದ್ದೇಶವೇನು? ಅಷ್ಟೇ ಅಲ್ಲದೇ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಅಂಶಗಳನ್ನು ಅಧಿಕಾರಿಗಳುÀ ಸಾರ್ವಜನಿಕರಿಗೆ ಮನವರಿಗೆ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಸಹಾಯಕರಾದ ಸುರೇಶ್ (ಗ್ರಾ,ಉ) ಅವರು, ಮಾಜಿ ಸೈನಿಕರಾದ ಸಿದ್ದರಾಮಣ್ಣ, ಅಭಿವೃದ್ಧಿ ಅಧಿಕಾರಿಯಾದ ರಮೇಶ್, ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು, ಐಇಸಿ ಸಂಯೋಜಕರಾದ ರಮ್ಯ ಕೆ.ಎಸ್, ವಿಷಯ ನಿರ್ವಾಹಕರಾದ ಉಮೇಶ್ (ನರೇಗಾ), ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪಂಚಾಯಿತಿ ಸಿಬ್ಬಂದಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments