Webdunia - Bharat's app for daily news and videos

Install App

ತ್ರಿದೇವಿ – ಪ್ರೇಮ್ ಗೆ ಕಡಲ ತೀರದಲ್ಲಿ ಎಂಥಾ ಸ್ಥಿತಿ ಬಂತು ಗೊತ್ತಾ?

Webdunia
ಮಂಗಳವಾರ, 3 ಸೆಪ್ಟಂಬರ್ 2019 (18:03 IST)
ಕಡಲ ತೀರದಲ್ಲಿ ತ್ರಿದೇವಿ ಪ್ರೇಮ್ ಗೆ ಬರಬಾರದ ಸಂಕಷ್ಟ ಬಂದಿದೆ.

ಮಂಗಳೂರಿನ ಕಡಲತೀರದಲ್ಲಿ ಡ್ರಡ್ಜರ್ ಮುಳುಗಡೆಯಾಗಿರೋದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಡ್ರಡ್ಜರ್ ಗೆ ನೀರು ಒಳನುಗ್ಗಿತ್ತು. ತ್ರಿದೇವಿ ಪ್ರೇಮ್ ಎಂಬ ಹೆಸರಿನ ಡ್ರಡ್ಜರ್ ನಲ್ಲಿ ನೀರು ತುಂಬಿಕೊಂಡ ಪರಿಣಾಮ ಅದರಲ್ಲಿದ್ದ ಜನರು ತೊಂದರೆಗೆ ಸಿಲುಕಿದ್ದರು.

ಡ್ರಡ್ಜರ್ ನೊಳಗೆ ಇದ್ದ 13  ಮಂದಿಯನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ್ದರು. ಅದಾದ ಒಂದು ದಿನದ ಬಳಿಕ ಡ್ರಡ್ಜರ್  ಮುಳುಗಡೆಯಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments