Webdunia - Bharat's app for daily news and videos

Install App

ತ್ರಿವಳಿ ಕೊಲೆ; ರಕ್ತದೋಕುಳಿ ನಡೆದದ್ದೆಲ್ಲಿ?

Webdunia
ಬುಧವಾರ, 12 ಜೂನ್ 2019 (20:15 IST)
ದಾಯಾದಿಗಳ ಕಲಹ ತ್ರಿವಳಿ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಮೇದಕ್ ಗ್ರಾಮದ ಹೊಲವೊಂದರಲ್ಲಿ  ಮೂರು ಜನರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ. ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಮತ್ತೊಬ್ಬ ಮಗ ಸೇಡಂನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಮಲ್ಕಪ್ಪ ಚಿನ್ನಯ್ಯ(60), ಶಂಕ್ರಪ್ಪ (25), ಚಿನ್ನಪ್ಪ (27) ಕೊಲೆಯಾದವರು. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ ಜಮೀನು ವಿವಾದ ಹಿನ್ನೆಲೆಯಲ್ಲಿ ನಡೆದ ದಾಯಾದಿಗಳ ಕಲಹವೇ ಈ ಕೊಲೆಗಳಿಗೆ ಕಾರಣ ಎನ್ನಲಾಗುತ್ತಿದೆ.

ದಾಯಾದಿಗಳಾದ ಆಶಪ್ಪ ಚಿನ್ನಯ್ಯ, ರಾಮಪ್ಪ ಚಿನ್ನಯ್ಯ, ಚಿನ್ನಪ್ಪ ಚಿನ್ನಯ್ಯ, ಲಾಲಪ್ಪ ಚಿನ್ನಯ್ಯ, ಹನಮಂತ ಆಳಪ್ಪ, ಶರಣಪ್ಪ ಚನ್ನಪ್ಪ, ಬಸಪ್ಪ ಚನ್ನಪ್ಪ, ಸೀನು ರಾಮಪ್ಪ ಸೇರಿದಂತೆ ಒಟ್ಟು 8 ಜನರು  ಕೂಡಿಕೊಂಡು ಮೂವರ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments