Webdunia - Bharat's app for daily news and videos

Install App

ತ್ರಿವಳಿ ಕೊಲೆ; ರಕ್ತದೋಕುಳಿ ನಡೆದದ್ದೆಲ್ಲಿ?

Webdunia
ಬುಧವಾರ, 12 ಜೂನ್ 2019 (20:15 IST)
ದಾಯಾದಿಗಳ ಕಲಹ ತ್ರಿವಳಿ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಮೇದಕ್ ಗ್ರಾಮದ ಹೊಲವೊಂದರಲ್ಲಿ  ಮೂರು ಜನರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ. ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಮತ್ತೊಬ್ಬ ಮಗ ಸೇಡಂನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಮಲ್ಕಪ್ಪ ಚಿನ್ನಯ್ಯ(60), ಶಂಕ್ರಪ್ಪ (25), ಚಿನ್ನಪ್ಪ (27) ಕೊಲೆಯಾದವರು. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ ಜಮೀನು ವಿವಾದ ಹಿನ್ನೆಲೆಯಲ್ಲಿ ನಡೆದ ದಾಯಾದಿಗಳ ಕಲಹವೇ ಈ ಕೊಲೆಗಳಿಗೆ ಕಾರಣ ಎನ್ನಲಾಗುತ್ತಿದೆ.

ದಾಯಾದಿಗಳಾದ ಆಶಪ್ಪ ಚಿನ್ನಯ್ಯ, ರಾಮಪ್ಪ ಚಿನ್ನಯ್ಯ, ಚಿನ್ನಪ್ಪ ಚಿನ್ನಯ್ಯ, ಲಾಲಪ್ಪ ಚಿನ್ನಯ್ಯ, ಹನಮಂತ ಆಳಪ್ಪ, ಶರಣಪ್ಪ ಚನ್ನಪ್ಪ, ಬಸಪ್ಪ ಚನ್ನಪ್ಪ, ಸೀನು ರಾಮಪ್ಪ ಸೇರಿದಂತೆ ಒಟ್ಟು 8 ಜನರು  ಕೂಡಿಕೊಂಡು ಮೂವರ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments