ತ್ರಿವಳಿ ಕೊಲೆ; ರಕ್ತದೋಕುಳಿ ನಡೆದದ್ದೆಲ್ಲಿ?

Webdunia
ಬುಧವಾರ, 12 ಜೂನ್ 2019 (20:15 IST)
ದಾಯಾದಿಗಳ ಕಲಹ ತ್ರಿವಳಿ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಮೇದಕ್ ಗ್ರಾಮದ ಹೊಲವೊಂದರಲ್ಲಿ  ಮೂರು ಜನರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ. ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಮತ್ತೊಬ್ಬ ಮಗ ಸೇಡಂನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಮಲ್ಕಪ್ಪ ಚಿನ್ನಯ್ಯ(60), ಶಂಕ್ರಪ್ಪ (25), ಚಿನ್ನಪ್ಪ (27) ಕೊಲೆಯಾದವರು. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ ಜಮೀನು ವಿವಾದ ಹಿನ್ನೆಲೆಯಲ್ಲಿ ನಡೆದ ದಾಯಾದಿಗಳ ಕಲಹವೇ ಈ ಕೊಲೆಗಳಿಗೆ ಕಾರಣ ಎನ್ನಲಾಗುತ್ತಿದೆ.

ದಾಯಾದಿಗಳಾದ ಆಶಪ್ಪ ಚಿನ್ನಯ್ಯ, ರಾಮಪ್ಪ ಚಿನ್ನಯ್ಯ, ಚಿನ್ನಪ್ಪ ಚಿನ್ನಯ್ಯ, ಲಾಲಪ್ಪ ಚಿನ್ನಯ್ಯ, ಹನಮಂತ ಆಳಪ್ಪ, ಶರಣಪ್ಪ ಚನ್ನಪ್ಪ, ಬಸಪ್ಪ ಚನ್ನಪ್ಪ, ಸೀನು ರಾಮಪ್ಪ ಸೇರಿದಂತೆ ಒಟ್ಟು 8 ಜನರು  ಕೂಡಿಕೊಂಡು ಮೂವರ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments