Webdunia - Bharat's app for daily news and videos

Install App

ತ್ರಿವಳಿ ತಲಾಕ್ ಅಪರಾಧ– ಸಿಹಿ ತಿನಿಸಿ ಸಂಭ್ರಮಿಸಿದ ಮಾಜಿ ಶಾಸಕಿ

Webdunia
ಶುಕ್ರವಾರ, 29 ಡಿಸೆಂಬರ್ 2017 (16:00 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಪದ್ಧತಿಯ ವಿರುದ್ಧದ ವಿಧೇಯಕಕ್ಕೆ ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವುದರಿಂದ ಮಾಜಿ ಶಾಸಕಿ ಸೀಮಾ ಮಸೂತಿ ಅವರು ಮುಸ್ಲಿಂ ಮಹಿಳೆಯರಿಗೆ ಸಿಹಿ ತಿನಿಸಿ ಸಂಭ್ರಮಪಟ್ಟರು.
 
ಬಿಜೆಪಿ ಕಚೇರಿ ಎದುರು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಮುಸ್ಲಿಂ ಮಹಿಳೆಯರಿಗೆ ಧಾರವಾಡ ಪೇಡಾ ತಿನ್ನಿಸುವ ಮೂಲಕ ತ್ರಿವಳಿ ತಲಾಕ್ ರದ್ದುಪಡಿಸಿದ ವಿಧೇಯಕಕ್ಕೆ ಕೇಂದ್ರ ಸರ್ಕಾರದ ಅಂಗೀಕಾರ ಪಡೆದಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.
 
ಮುಸ್ಲಿಂ ಮಹಿಳೆಯರಿಗೆ ಇತರರಂತೆ ಸಮಾನವಾದ ಬದುಕು ಕಲ್ಪಿಸಲು ತ್ರಿವಳಿ ತಲಾಖ್ ಪದ್ಧತಿಯನ್ನು ರದ್ದು ಮಾಡಿರುವುದು ದೇಶದಲ್ಲಿ ಒಳ್ಳೆಯ ನಿರ್ಧಾರ ಎಂದು ಮಾಜಿ ಶಾಸಕಿ ಸೀಮಾ ಮಸೂತಿ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments