Webdunia - Bharat's app for daily news and videos

Install App

ಸಚಿವ ನಾರಾಯಣಗೌಡರ ಆ ಕೆಲಸಕ್ಕೆ ಭೇಷ್ ಎಂದ ತ್ರಿಪುರಾ ಡಿಸಿಎಂ

Webdunia
ಸೋಮವಾರ, 25 ಮೇ 2020 (12:41 IST)
ಸಚಿವ ಡಾ. ನಾರಾಯಣ ಗೌಡ ಮಾಡಿದ ಕೆಲಸಕ್ಕೆ ತ್ರಿಪುರಾದ ಉಪಮುಖ್ಯಮಂತ್ರಿ ಸಂತಸ ವ್ಯಕ್ತಪಡಿಸಿದ್ದಾರೆ.

ತ್ರಿಪುರಾ ಡಿಸಿಎಂ ಜಿಶ್ನು ದೇವ ವರ್ಮ ಹಾಗೂ ಸಚಿವ ಮೇವರ್ ಕುಮಾರ್ ಜಮಾತಿಯಾ ಅವರು ಸಚಿವ ನಾರಾಯಣಗೌಡರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಕೊರೊನಾ ವೈರಸ್ ನಿಂದಾಗ ದೇಶ ಲಾಕ್ಡೌನ್ ಆಗಿತ್ತು.

ಈ ಕಾರಣದಿಂದ ದೇಶದ ನಾನಾಕಡೆಯಲ್ಲಿ ವಲಸಿಗರು ಸಂಕಷ್ಟಕ್ಕೆ ಸಿಲುಕಿದ್ದರು. ತ್ರಿಪುರಾದ ವಲಸಿಗರೂ ಕರ್ನಾಟಕ ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಲಾಕ್ಡೌನ್ ಸಂದರ್ಭದಲ್ಲಿ ಅವರಿಗೆ ನೆರವು ನೀಡಿದ್ದಲ್ಲದೆ, ಲಾಕ್ಡೌನ್ ಬಳಿಕ ತ್ರಿಪುರಾಕ್ಕೆ ಮರಳಲು ವಲಸಿಗರಿಗೆ ಸಚಿವ ನಾರಾಯಣ ಗೌಡ ಸಹಾಯಹಸ್ತ ಚಾಚಿದ್ದರು.

ವಲಸಿಗರ ನೆರವಿಗೆ ಧಾವಿಸಿದ್ದಕ್ಕೆ ತ್ರಿಪುರಾದ ಉಪಮುಖ್ಯಮಂತ್ರಿ ಜಿಶ್ನು ದೇವ ವರ್ಮ ಮತ್ತು ಟ್ರೈಬಲ್ ವೆಲ್ಫೇರ್ ಹಾಗೂ ಅರಣ್ಯ ಇಲಾಖೆ ಸಚಿವ ಮೇವರ್ ಕುಮಾರ್ ಜಮಾತಿಯಾ ಅವರು ಕರ್ನಾಟಕದ ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವರಾದ ನಾರಾಯಣಗೌಡ ಅವರಿಗೆ ಪತ್ರ ಮುಖೇನ  ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments