Webdunia - Bharat's app for daily news and videos

Install App

ಸಚಿವ ನಾರಾಯಣಗೌಡರ ಆ ಕೆಲಸಕ್ಕೆ ಭೇಷ್ ಎಂದ ತ್ರಿಪುರಾ ಡಿಸಿಎಂ

Webdunia
ಸೋಮವಾರ, 25 ಮೇ 2020 (12:41 IST)
ಸಚಿವ ಡಾ. ನಾರಾಯಣ ಗೌಡ ಮಾಡಿದ ಕೆಲಸಕ್ಕೆ ತ್ರಿಪುರಾದ ಉಪಮುಖ್ಯಮಂತ್ರಿ ಸಂತಸ ವ್ಯಕ್ತಪಡಿಸಿದ್ದಾರೆ.

ತ್ರಿಪುರಾ ಡಿಸಿಎಂ ಜಿಶ್ನು ದೇವ ವರ್ಮ ಹಾಗೂ ಸಚಿವ ಮೇವರ್ ಕುಮಾರ್ ಜಮಾತಿಯಾ ಅವರು ಸಚಿವ ನಾರಾಯಣಗೌಡರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಕೊರೊನಾ ವೈರಸ್ ನಿಂದಾಗ ದೇಶ ಲಾಕ್ಡೌನ್ ಆಗಿತ್ತು.

ಈ ಕಾರಣದಿಂದ ದೇಶದ ನಾನಾಕಡೆಯಲ್ಲಿ ವಲಸಿಗರು ಸಂಕಷ್ಟಕ್ಕೆ ಸಿಲುಕಿದ್ದರು. ತ್ರಿಪುರಾದ ವಲಸಿಗರೂ ಕರ್ನಾಟಕ ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಲಾಕ್ಡೌನ್ ಸಂದರ್ಭದಲ್ಲಿ ಅವರಿಗೆ ನೆರವು ನೀಡಿದ್ದಲ್ಲದೆ, ಲಾಕ್ಡೌನ್ ಬಳಿಕ ತ್ರಿಪುರಾಕ್ಕೆ ಮರಳಲು ವಲಸಿಗರಿಗೆ ಸಚಿವ ನಾರಾಯಣ ಗೌಡ ಸಹಾಯಹಸ್ತ ಚಾಚಿದ್ದರು.

ವಲಸಿಗರ ನೆರವಿಗೆ ಧಾವಿಸಿದ್ದಕ್ಕೆ ತ್ರಿಪುರಾದ ಉಪಮುಖ್ಯಮಂತ್ರಿ ಜಿಶ್ನು ದೇವ ವರ್ಮ ಮತ್ತು ಟ್ರೈಬಲ್ ವೆಲ್ಫೇರ್ ಹಾಗೂ ಅರಣ್ಯ ಇಲಾಖೆ ಸಚಿವ ಮೇವರ್ ಕುಮಾರ್ ಜಮಾತಿಯಾ ಅವರು ಕರ್ನಾಟಕದ ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವರಾದ ನಾರಾಯಣಗೌಡ ಅವರಿಗೆ ಪತ್ರ ಮುಖೇನ  ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments