Webdunia - Bharat's app for daily news and videos

Install App

ಹಿಂದೂ ಯುವಕರಿಗೆ ತ್ರಿಶೂಲ ದೀಕ್ಷೆ

Webdunia
ಸೋಮವಾರ, 16 ಮೇ 2022 (18:55 IST)
ಇಸ್ಲಾಮೀಕರಣಕ್ಕೆ ಸೆಡ್ಡು ಹೊಡೆಯಲು ಭಜರಂಗದಳದವರು ಕೊಡಗಿನಲ್ಲಿ ಶೌರ್ಯ ಪ್ರಶಿಕ್ಷಣ ವರ್ಗ ಹೆಸರಿನಲ್ಲಿ ಹಿಂದೂ ಕಾರ್ಯಕರ್ತರಿಗೆ ಬಂದೂಕು ತರಬೇತಿ ನೀಡಿದ್ದಾರೆ. ಪೊನ್ನಂಪೇಟೆ ಸಾಯಿ ಶಂಕರ ಶಾಲೆಯಲ್ಲಿ ಈ ತರಬೇತಿ ನೀಡಲಾಗಿದೆ. ಹಿಂದೂ ಕಾರ್ಯಕರ್ತರಿಗೆ ತ್ರಿಶೂಲ ನೀಡಿ, ಬಂದೂಕು ತರಬೇತಿ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗದಳದ ದಕ್ಷಿಣ ಪ್ರಾಂತ್ಯದ ವತಿಯಿಂದ ಈ ಕಾರ್ಯಕ್ರಮ ನಡೆದಿದೆ. ಭಯೋತ್ಪಾದನೆಗೆ ತರಬೇತಿ ನೀಡಲಾಗುತ್ತಿದೆ ಎಂದು SDPI ಆರೋಪ ಮಾಡಿದೆ. ಆದರೆ ತೀವ್ರವಾದಿ ಸಂಘಟನೆಯಾದ SDPI ನಡೆಸುವ ಅಪರಾಧ ಕೃತ್ಯದ ವೇಳೆ ಆತ್ಮರಕ್ಷಣೆಗೆ ಈ ತರಬೇತಿ ನೀಡಲಾಗಿದೆ ಎಂದು ಭಜರಂಗದಳ ಸಮರ್ಥನೆ ಮಾಡಿಕೊಂಡಿದೆ. ಈಗಾಗಲೇ ಬೆಂಗಳೂರಿನ ಡಿಜೆ ಹಳ್ಳಿ, ಹುಬ್ಬಳ್ಳಿಯಲ್ಲಿ ಮುಸ್ಲಿಂರು ದಾಂಧಲೆ ಮಾಡಿದ್ದಾರೆ. ಅಂತ ಸಮಯದಲ್ಲಿ ಆತ್ಮರಕ್ಷಣೆ ಮಾಡಿಕೊಳ್ಳಲು ಈ ತರಬೇತಿ ನೀಡಲಾಗಿದೆ ಎಂದು ಭಜರಂಗದಳವು ಸ್ಪಷ್ಟಪಡಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments