Webdunia - Bharat's app for daily news and videos

Install App

ಹಿಂದೂ ಯುವಕರಿಗೆ ತ್ರಿಶೂಲ ದೀಕ್ಷೆ

Webdunia
ಸೋಮವಾರ, 16 ಮೇ 2022 (18:55 IST)
ಇಸ್ಲಾಮೀಕರಣಕ್ಕೆ ಸೆಡ್ಡು ಹೊಡೆಯಲು ಭಜರಂಗದಳದವರು ಕೊಡಗಿನಲ್ಲಿ ಶೌರ್ಯ ಪ್ರಶಿಕ್ಷಣ ವರ್ಗ ಹೆಸರಿನಲ್ಲಿ ಹಿಂದೂ ಕಾರ್ಯಕರ್ತರಿಗೆ ಬಂದೂಕು ತರಬೇತಿ ನೀಡಿದ್ದಾರೆ. ಪೊನ್ನಂಪೇಟೆ ಸಾಯಿ ಶಂಕರ ಶಾಲೆಯಲ್ಲಿ ಈ ತರಬೇತಿ ನೀಡಲಾಗಿದೆ. ಹಿಂದೂ ಕಾರ್ಯಕರ್ತರಿಗೆ ತ್ರಿಶೂಲ ನೀಡಿ, ಬಂದೂಕು ತರಬೇತಿ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗದಳದ ದಕ್ಷಿಣ ಪ್ರಾಂತ್ಯದ ವತಿಯಿಂದ ಈ ಕಾರ್ಯಕ್ರಮ ನಡೆದಿದೆ. ಭಯೋತ್ಪಾದನೆಗೆ ತರಬೇತಿ ನೀಡಲಾಗುತ್ತಿದೆ ಎಂದು SDPI ಆರೋಪ ಮಾಡಿದೆ. ಆದರೆ ತೀವ್ರವಾದಿ ಸಂಘಟನೆಯಾದ SDPI ನಡೆಸುವ ಅಪರಾಧ ಕೃತ್ಯದ ವೇಳೆ ಆತ್ಮರಕ್ಷಣೆಗೆ ಈ ತರಬೇತಿ ನೀಡಲಾಗಿದೆ ಎಂದು ಭಜರಂಗದಳ ಸಮರ್ಥನೆ ಮಾಡಿಕೊಂಡಿದೆ. ಈಗಾಗಲೇ ಬೆಂಗಳೂರಿನ ಡಿಜೆ ಹಳ್ಳಿ, ಹುಬ್ಬಳ್ಳಿಯಲ್ಲಿ ಮುಸ್ಲಿಂರು ದಾಂಧಲೆ ಮಾಡಿದ್ದಾರೆ. ಅಂತ ಸಮಯದಲ್ಲಿ ಆತ್ಮರಕ್ಷಣೆ ಮಾಡಿಕೊಳ್ಳಲು ಈ ತರಬೇತಿ ನೀಡಲಾಗಿದೆ ಎಂದು ಭಜರಂಗದಳವು ಸ್ಪಷ್ಟಪಡಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments