ಹಿಂದೂ ಯುವಕರಿಗೆ ತ್ರಿಶೂಲ ದೀಕ್ಷೆ

Webdunia
ಸೋಮವಾರ, 16 ಮೇ 2022 (18:55 IST)
ಇಸ್ಲಾಮೀಕರಣಕ್ಕೆ ಸೆಡ್ಡು ಹೊಡೆಯಲು ಭಜರಂಗದಳದವರು ಕೊಡಗಿನಲ್ಲಿ ಶೌರ್ಯ ಪ್ರಶಿಕ್ಷಣ ವರ್ಗ ಹೆಸರಿನಲ್ಲಿ ಹಿಂದೂ ಕಾರ್ಯಕರ್ತರಿಗೆ ಬಂದೂಕು ತರಬೇತಿ ನೀಡಿದ್ದಾರೆ. ಪೊನ್ನಂಪೇಟೆ ಸಾಯಿ ಶಂಕರ ಶಾಲೆಯಲ್ಲಿ ಈ ತರಬೇತಿ ನೀಡಲಾಗಿದೆ. ಹಿಂದೂ ಕಾರ್ಯಕರ್ತರಿಗೆ ತ್ರಿಶೂಲ ನೀಡಿ, ಬಂದೂಕು ತರಬೇತಿ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗದಳದ ದಕ್ಷಿಣ ಪ್ರಾಂತ್ಯದ ವತಿಯಿಂದ ಈ ಕಾರ್ಯಕ್ರಮ ನಡೆದಿದೆ. ಭಯೋತ್ಪಾದನೆಗೆ ತರಬೇತಿ ನೀಡಲಾಗುತ್ತಿದೆ ಎಂದು SDPI ಆರೋಪ ಮಾಡಿದೆ. ಆದರೆ ತೀವ್ರವಾದಿ ಸಂಘಟನೆಯಾದ SDPI ನಡೆಸುವ ಅಪರಾಧ ಕೃತ್ಯದ ವೇಳೆ ಆತ್ಮರಕ್ಷಣೆಗೆ ಈ ತರಬೇತಿ ನೀಡಲಾಗಿದೆ ಎಂದು ಭಜರಂಗದಳ ಸಮರ್ಥನೆ ಮಾಡಿಕೊಂಡಿದೆ. ಈಗಾಗಲೇ ಬೆಂಗಳೂರಿನ ಡಿಜೆ ಹಳ್ಳಿ, ಹುಬ್ಬಳ್ಳಿಯಲ್ಲಿ ಮುಸ್ಲಿಂರು ದಾಂಧಲೆ ಮಾಡಿದ್ದಾರೆ. ಅಂತ ಸಮಯದಲ್ಲಿ ಆತ್ಮರಕ್ಷಣೆ ಮಾಡಿಕೊಳ್ಳಲು ಈ ತರಬೇತಿ ನೀಡಲಾಗಿದೆ ಎಂದು ಭಜರಂಗದಳವು ಸ್ಪಷ್ಟಪಡಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments