Webdunia - Bharat's app for daily news and videos

Install App

ಮೌನಕ್ಕೆ ಶರಣಾಗಿದ್ದಕ್ಕೆ ಟ್ರೋಲ್‌, ಕೊನೆಗೂ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್‌

ಸಂಪ್ರಿಯ
ಗುರುವಾರ, 4 ಜೂನ್ 2026 (16:58 IST)
ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನದಂದು ಕಾರಿನಲ್ಲಿ ಮೌನವಾಗಿ ಕುಳಿತಿದ್ದ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಬೆನ್ನಲ್ಲೇ ಇದಕ್ಕೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕರೊಬ್ಬರು ಅಧಿಕಾರದಿಂದ ಕೆಳಗಿಳಿಯುತ್ತಿದ್ದರೆ, ಹೊಸ ನಾಯಕರು ಜವಾಬ್ದಾರಿ ವಹಿಸಿಕೊಳ್ಳುವಂತಹ ಭಾವನಾತ್ಮಕ ಸಂದರ್ಭ ಅದಾಗಿತ್ತು. ಆ ಸಮಯದಲ್ಲಿ ಏನು ಮಾತನಾಡಬೇಕೆಂದು ತಿಳಿದಿರಲಿಲ್ಲ. ಆ ಸಂದರ್ಭದಲ್ಲಿ ನಾನು ಏನ್ ಹೇಳಿಕೆ ನೀಡಿದ್ದರೂ ಅದನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆಯಿತ್ತು. ಈ ಸಂಬಂಧನೇ ನಾನು ಮೌನಕ್ಕೆ ಜಾರಿದ್ದೆ ಎಂದು ಹೇಳಿದರು. 

ಟ್ರೋಲ್‌ಗಳ ಬಗ್ಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಟ್ರೋಲ್‌ಗಳು ನನಗೆ ಹೊಸದಲ್ಲ. ಕರ್ನಾಟಕದ ಟ್ರೋಲ್ ಪೇಜ್‌ಗಳ ಕ್ರಶ್ ನಾನಾಗಿದ್ದೇನೆ ಎಂದು ತಿಳಿಸಿದರು.

ಸಚಿವ ಸ್ಥಾನ ಸಿಗುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಸಚಿವ ಸ್ಥಾನ ಪಡೆಯುವ ಆಸೆ ಇದೆ. ಆದರೆ ಕೊಟ್ಟರೂ, ಕೊಡದಿದ್ದರೂ ಪರವಾಗಿಲ್ಲ. ನಾವು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ, ಪಕ್ಷದ ಸಿದ್ಧಾಂತ ಮತ್ತು ಜನಸೇವೆ ಮಾಡುವ ಉದ್ದೇಶದಿಂದ ಬಂದಿದ್ದೇವೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments