Webdunia - Bharat's app for daily news and videos

Install App

‘ವಿಶ್ವಾಸ ಮತ ಮುಂದೂಡಿ ಎಂದ ಸಿದ್ದರಾಮಯ್ಯ’

Webdunia
ಗುರುವಾರ, 18 ಜುಲೈ 2019 (15:27 IST)
ವಿಶ್ವಾಸ ಮತವನ್ನು ಮುಂದೂಡಬೇಕೆಂದು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ಪೀಕರ್ ಗೆ ಮನವಿ ಮಾಡಿದ ಅವರು, ಮೈತ್ರಿ ಪಕ್ಷಗಳಿಂದ 15 ಶಾಸಕರು ವಿಪ್ ಜಾರಿಮಾಡಿದ್ದರೂ ಅದನ್ನು ಉಲ್ಲಂಘನೆ ಮಾಡಿದ್ದಾರೆ.

ವಿಪ್ ಬಗ್ಗೆ ಅಂತಿಮ ತೀರ್ಮಾನ ಆಗೋವರೆಗೂ ವಿಶ್ವಾಸ ಮತ ಮಂಡನೆ ಬೇಡ ಅಂತ ಸದನದಲ್ಲಿ ಸ್ಪೀಕರ್ ಅವರನ್ನು ಕೋರಿದ್ದಾರೆ.

ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿಮಾಡೋದು ನನ್ನ ಹಕ್ಕು. ಸ್ಪೀಕರ್ ಈ ಬಗ್ಗೆ ಸ್ಪಷ್ಟಪಡಿಸಬೇಕೆಂದರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments