Webdunia - Bharat's app for daily news and videos

Install App

‘ವಿಶ್ವಾಸ ಮತ ಮುಂದೂಡಿ ಎಂದ ಸಿದ್ದರಾಮಯ್ಯ’

Webdunia
ಗುರುವಾರ, 18 ಜುಲೈ 2019 (15:27 IST)
ವಿಶ್ವಾಸ ಮತವನ್ನು ಮುಂದೂಡಬೇಕೆಂದು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ಪೀಕರ್ ಗೆ ಮನವಿ ಮಾಡಿದ ಅವರು, ಮೈತ್ರಿ ಪಕ್ಷಗಳಿಂದ 15 ಶಾಸಕರು ವಿಪ್ ಜಾರಿಮಾಡಿದ್ದರೂ ಅದನ್ನು ಉಲ್ಲಂಘನೆ ಮಾಡಿದ್ದಾರೆ.

ವಿಪ್ ಬಗ್ಗೆ ಅಂತಿಮ ತೀರ್ಮಾನ ಆಗೋವರೆಗೂ ವಿಶ್ವಾಸ ಮತ ಮಂಡನೆ ಬೇಡ ಅಂತ ಸದನದಲ್ಲಿ ಸ್ಪೀಕರ್ ಅವರನ್ನು ಕೋರಿದ್ದಾರೆ.

ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿಮಾಡೋದು ನನ್ನ ಹಕ್ಕು. ಸ್ಪೀಕರ್ ಈ ಬಗ್ಗೆ ಸ್ಪಷ್ಟಪಡಿಸಬೇಕೆಂದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದ ತುಣುಕು ಬಳಸಿ ಟ್ರೋಲ್ ಮಾಡುತ್ತಿರುವವರಿಗೆ ನಟಿ, ಸಂಸದೆ ಕಂಗನಾ ಖಡಕ್ ವಾರ್ನಿಂಗ್

Video: ಮೊಬೈಲ್ ನಲ್ಲಿ ಮಾತನಾಡುತ್ತಾ ರೈಲು ಹಳಿ ದಾಟಿದ ವ್ಯಕ್ತಿ: ಮುಂದಾದ ಅನಾಹುತದ ಭೀಕರ ಸಿಸಿಟಿವಿ ದೃಶ್ಯ ವೈರಲ್

ಮೋದಿ ನಿಂದಿಸಿದ್ರೆ ಕೇಸ್ ದಾಖಲಿಸಬಾರದು, ನಿಮ್ಮನ್ನು ನಿಂದಿಸಿದ್ರೆ ಕೇಸ್ ಹಾಕಬಹುದು ಚೆನ್ನಾಗಿದೆ..: ರಾಹುಲ್ ಗಾಂಧಿಗೆ ಸುಮಲತಾ ಟಾಂಗ್

ಸ್ವಲ್ಪಾನೂ ಭಯಾನೇ ಇಲ್ಲ... ಮೊಸಳೆ ಹಿಡಿದು ಹೆಗಲು ಮೇಲೆ ಬಾಹುಬಲಿಯಂತೆ ಹೊತ್ತು ನಡೆದ ವ್ಯಕ್ತಿ: ಶಾಕಿಂಗ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments