Webdunia - Bharat's app for daily news and videos

Install App

'ಸತ್ಯ, ಸಾಹಸ, ಬಲಿದಾನವೆ ಗಾಂಧಿ ಕುಟುಂಬದ ಪರಂಪರೆ

Webdunia
ಸೋಮವಾರ, 27 ಮಾರ್ಚ್ 2023 (19:50 IST)
ಸತ್ಯ, ಸಾಹಸ, ಬಲಿದಾನ ಇದುವೆ ಗಾಂಧಿ ಕುಟುಂಬದ ಪರಂಪರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್​ಸ್ಟಾ ಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ್ದು, 2 ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿದೆ 30 ದಿನಗಳ ಜಾಮೀನಿನ ಮೇಲೆ ರಾಹುಲ್ ಹೊರಗಿದ್ದಾರೆ. ಹಾಗೆಯೇ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ರಾಜೀವ್​ಗಾಂಧಿಯವರ ಪಾರ್ಥಿವ ಶರೀರವನ್ನು ಹೊತ್ತ ರಾಹುಲ್ ಗಾಂಧಿಯ ವಿಡಿಯೋವನ್ನು ಪೋಸ್ಟ್​ ಮಾಡಿದ್ದಾರೆ. ಸತ್ಯ, ಧೈರ್ಯ ಮತ್ತು ತ್ಯಾಗ ಇದು ನಮ್ಮ ಪರಂಪರೆ ಮತ್ತು ಶಕ್ತಿಯೂ ಹೌದು ಎಂದಿದ್ದಾರೆ. ಏತನ್ಮಧ್ಯೆ, ಕಾಂಗ್ರೆಸ್‌ನ ಸತ್ಯಾಗ್ರಹ ಸೋಮವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ಜಿಲ್ಲೆಗಳ ವಿವಿಧ ರಾಜ್ಯಗಳ ಕೇಂದ್ರ ಕಚೇರಿಗಳಲ್ಲಿ ಪ್ರತಿಭಟನೆಗಳು ನಡೆಸಲು ಸಿದ್ಧತೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments