Webdunia - Bharat's app for daily news and videos

Install App

ಫೋಟೋ ವಿವಾದದ ಬೆನ್ನಲ್ಲೇ TTD ಸ್ಪಷ್ಟನೆ

Webdunia
ಮಂಗಳವಾರ, 10 ಮೇ 2022 (19:56 IST)
ತಿರುಮಲಕ್ಕೆ ಕರ್ನಾಟಕದಿಂದ ತೆರಳಿದ್ದ ವಾಹನಗಳ ಮೇಲಿದ್ದ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಫೋಟೋಗಳನ್ನು ತಿರುಮಲ- ತಿರುಪತಿ ದೇವಸ್ಥಾನ ಮಂಡಳಿ ಸಿಬ್ಬಂದಿ ತೆಗೆಸಿದ್ದು ಭಾರಿ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಈ ಕುರಿತು ಟಿಟಿಡಿ ಸ್ಪಷ್ಟನೆ ನೀಡಿದೆ. ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಬರುವ ಭಕ್ತಾದಿಗಳು ಯಾವುದೇ ಧರ್ಮದ ಚಿಹ್ನೆ, ದೇವರು, ವ್ಯಕ್ತಿ, ರಾಜಕೀಯ ನಾಯಕರ ಫೋಟೋ, ಪಕ್ಷದ ಧ್ವಜದಂತಹ ವಸ್ತುಗಳನ್ನು ತರುವಂತಿಲ್ಲ ಎಂದು ಹೇಳಿದೆ..ತಿರುಮಲ ಪ್ರವೇಶಕ್ಕೂ ಮುನ್ನ ಅಲಿಪಿರಿಯಲ್ಲಿ ವಾಹನ ತಪಾಸಣೆ ನಡೆಸುವ ಸಿಬ್ಬಂದಿ ಈ ನಿಯಮವನ್ನು ವಾಹನಗಳಲ್ಲಿ ಇರುವವರಿಗೆ ತಿಳಿಸುತ್ತಾರೆ. ಸ್ಟಿಕ್ಕರ್‌ ಹಾಗೂ ಧ್ವಜಗಳು TTD ನಿಯಮಗಳಿಗೆ ವಿರುದ್ಧವಾಗಿರೋದ್ರಿಂದ ಅವನ್ನು ತೆಗೆಯಲು ಸೂಚನೆ ನೀಡುತ್ತಾರೆ. ಹೀಗಾಗಿ ದೇಗುಲದ ಈ ಮಹತ್ವದ ನಿಯಂತ್ರಣವನ್ನು ಭಕ್ತಾದಿಗಳು ಗಮನದಲ್ಲಿಟ್ಟುಕೊಳ್ಳಬೇಕು. ಆಡಳಿತ ಮಂಡಳಿ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments