Webdunia - Bharat's app for daily news and videos

Install App

ಕ್ಷಯ ಮುಕ್ತ ಭಾರತ ಮೋದಿ ಕನಸು: ಗೆಹ್ಲೋಟ್

Webdunia
ಮಂಗಳವಾರ, 14 ಮಾರ್ಚ್ 2023 (09:58 IST)
ಬೆಂಗಳೂರು : ದೇಶದ ಪ್ರಧಾನಿಯವರು ಟಿಬಿ ಮುಕ್ತ ಭಾರತಕ್ಕಾಗಿ ಪಣ ತೊಟ್ಟಿದ್ದಾರೆ. ತಮ್ಮ ಕನಸಿನ ಸಾಕಾರಕ್ಕಾಗಿ ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ ನೀಡಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಕ್ಷಯ ರೋಗಿಗಳ ದತ್ತು ಪಡೆಯುವ ಮತ್ತು ನಿ-ಕ್ಷಯ ಮಿತ್ರ ದಾನಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಟಿಬಿ ಮುಕ್ತ ಭಾರತ ಅಭಿಯಾನವನ್ನು ಜನಾಂದೋಲನವನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

ನಾಗರಿಕರು, ಎನ್ಜಿಒಗಳು, ಕಾರ್ಪೋರೇಟ್ ಸಂಸ್ಥೆಗಳು, ಚುನಾಯಿತ ಪ್ರತಿನಿಧಿಗಳು ನಿ-ಕ್ಷಯ ಮಿತ್ರರಾಗುವ ಮೂಲಕ ಟಿಬಿ ಮುಕ್ತ ಭಾರತ ಅಭಿಯಾನವನ್ನು ಬೆಂಬಲಿಸಬೇಕು. ಒಬ್ಬರ ಜೀವವನ್ನು ಉಳಿಸುವ ಕಾರ್ಯವು ಮಾನವೀಯ ಸೇವೆಯ ಅತ್ಯುತ್ತಮ ಕಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. 

`ನಿ-ಕ್ಷಯ 2.0′ ಪೋರ್ಟ್ಲ್  ಸುಮಾರು 13.5 ಲಕ್ಷ ಕ್ಷಯ ರೋಗಿಗಳು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ 89 ಲಕ್ಷ ಸಕ್ರಿಯ ಟಿಬಿ ರೋಗಿಗಳು ದತ್ತು ತೆಗೆದುಕೊಳ್ಳಲು ಒಪ್ಪಿಗೆ ನೀಡಿದ್ದಾರೆ. ನಿ-ಕ್ಷಯ ಪೋರ್ಟಲ್ ಟಿಬಿಯಿಂದ ಬಳಲುತ್ತಿರುವ ವ್ಯಕ್ತಿಗಳ ಬೆಂಬಲಕ್ಕಾಗಿ ವೇದಿಕೆಯನ್ನು ಒದಗಿಸುತ್ತಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಧರ್ಮಸ್ಥಳ ಚಲೋ ಬಳಿಕ ಸೌಜನ್ಯ ಮನೆಗೆ ಭೇಟಿ ಕೊಟ್ಟ ಬಿವೈ ವಿಜಯೇಂದ್ರ

ದೇವರು ದರ್ಶನ ಮಾಡಿಸಿರುವುದಾಗಿ ಮಗಳನ್ನು ಕರೆದುಕೊಂಡು ಹೋದ ಅಪ್ಪನಿಂದ ಇದೆಂಥಾ ಕುಕೃತ್ಯ

ಗೆಳೆಯ ಮೋದಿಗಾಗಿ ಕಾರಿನಲ್ಲೇ 10ನಿಮಿಷ ಕಾದು ಕುಳಿತ ರಷ್ಯಾ ಅಧ್ಯಜ್ಷ ಪುಟಿನ್

ಶೀಘ್ರದಲ್ಲೇ ಬಿಜೆಪಿ ವಿರುದ್ಧ ಹೈಡ್ರೋಜನ್ ಬಾಂಬ್ ಸಿಡಿಸುತ್ತೇವೆ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments