ತುಳುವಿಗೆ ರಾಜ್ಯದ ಅಧಿಕೃತ ಭಾಷೆ ಸ್ಥಾನಮಾನ: ಸಿಎಂ ಭೇಟಿಗೆ ನಿರ್ಧಾರ

Sampriya
ಶುಕ್ರವಾರ, 4 ಏಪ್ರಿಲ್ 2025 (16:14 IST)
ಮಂಗಳೂರು:  ತುಳುವಿಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಎಪ್ರಿಲ್‌ 7ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ  ಮನವಿ ಸಲ್ಲಿಸಲು 18 ತುಳು ಸಂಘಟನೆಗಳು ಒಟ್ಟು ಸೇರಿ ಅಖಿಲ ಅಮೇರಿಕ ತುಳುವರ ಅಂಗಣದ  ಪ್ರಮುಖರು ನಿರ್ಧಾರ ಕೈಗೊಂಡಿದ್ದಾರೆ.

ಇದಕ್ಕೂ ಮೊದಲು ಮುಂಬಯಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭಾಸ್ಕರ ಶೇರಿಗಾರ್‌ ಅವರು  ಭೇಟಿ ಮಾಡಲಿದ್ದು, ಸಾಧ್ಯವಾದರೆ ಅಲ್ಲಿಯೇ ಮನವಿ ಸಲ್ಲಿಸಲಿದ್ದಾರೆ.

 ಬೆಂಗಳೂರಿನಲ್ಲಿ ಭಾಸ್ಕರ್‌ ಶೇರಿಗಾರ್‌ ಮತ್ತು ಶಾಂತಾರಾಮ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದ್ದು, ಬೆಂಗಳೂರಿನಲ್ಲಿರುವ ಪ್ರಮುಖರು ಇವರ ಜತೆ ಸೇರಿಕೊಳ್ಳಬಹುದು ಎಂದು  ಸರ್ವೋತ್ತಮ ಶೆಟ್ಟಿ ಅವರು ತಿಳಿಸಿದ್ದಾರೆ.

ಮನವಿ ಸಲ್ಲಿಸಿದ ಬಳಿಕ ಯಾವ ರೀತಿ ಹೋರಾಟ ಮಾಡಬೇಕು ಎಂಬ ಬಗ್ಗೆ ಪ್ರಮುಖರು ಚಿಂತಿಸಿ ಮಾಹಿತಿ ಹಂಚಿಕೊಳ್ಳಬೇಕು.  ನಾವು ನಮ್ಮ ಗುರಿಯನ್ನು ಮುಟ್ಟುವ ವರೆಗೆ ವಿರಮಿಸಬಾರದು ಎಂದು ಸರ್ವೋತ್ತಮ ಶೆಟ್ಟಿ ಅಬುದಾಬಿ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments