Webdunia - Bharat's app for daily news and videos

Install App

ಬಾಗಲಕೋಟೆಯಲ್ಲಿ ಕ್ರೂಸರ್, ಟಂಟಂ ಡಿಕ್ಕಿಗೆ ಮೂವರ ಬಲಿ

Webdunia
ಶುಕ್ರವಾರ, 2 ಮೇ 2014 (16:18 IST)
ಬಾಗಲಕೋಟೆ: ಬಾಗಲಕೋಟೆಯಲ್ಲಿ ಕ್ರೂಸರ್ ಮತ್ತು ಟಂಟಂ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದು, 10 ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಟಂಟಂನಲ್ಲಿದ್ದ ಪ್ರಯಾಣಿಕರು ಬಿಜಾಪುರದಿಂದ ಬಾಗಲಕೋಟೆಗೆ ಬರುತ್ತಿದ್ದರು.

ಬಾಗಲಕೋಟೆಯ ಅಚನೂರು ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.  ಟಂಟಂನಲ್ಲಿ 15ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು.  ಗಾಯಾಳುಗಳನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.  

ಕ್ರೂಸರ್‌ನಲ್ಲಿ ಮದುವೆ ಮುಗಿಸಿಕೊಂಡು ದಿಬ್ಬಣವೊಂದು ಬರುತ್ತಿದ್ದಾಗ ಅದಕ್ಕೆ ಟಂಟಂ ಡಿಕ್ಕಿಹೊಡೆಯಿತೆಂದು ಹೇಳಲಾಗಿದೆ.ಬಾಗಲಕೋಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments