Webdunia - Bharat's app for daily news and videos

Install App

ತುಮಕೂರು: ಡೆಂಘಿ ಜ್ವರಕ್ಕೆ 7 ವರ್ಷದ ಬಾಲಕ ಬಲಿ

Sampriya
ಶುಕ್ರವಾರ, 7 ಫೆಬ್ರವರಿ 2025 (17:15 IST)
ತುಮಕೂರು: ಡೆಂಘಿ ಜ್ವರದಿಂದ 7ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಪಾವಗಡ ಪಟ್ಟಣದ ಬಾಬೈಯನ ಗುಡಿಬೀದಿಯಲ್ಲಿ ನಡೆದಿದೆ.  ಕರ್ನಾಟಕದಲ್ಲಿ ವೈರಲ್ ಫಿವರ್ ಜೊತೆಗೆ ಇದೀಗ ಡೆಂಘಿ ಜ್ವರ ಕೂಡ ಒಕ್ಕರಿಸಿಕೊಂಡಿದೆ.

ಹರೀಶ್ ಕುಮಾರ್​ ಎನ್ನುವವರ ಪುತ್ರ ಕರುಣಾಕರ್​(7) ಮೃತ ಬಾಲಕ.

ಪಾವಗಡದ ಸುಧಾ ಕ್ಲಿನಿಕ್​ನಲ್ಲಿ ಬಾಲಕ ಕಳೆದ 8 ದಿನದಿಂದ ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೊನೆ ಕ್ಷಣದವರೆಗೂ ಡೆಂಘಿ ಜ್ವರ ಎಂದು ವೈದ್ಯರು ಪೋಷಕರಿಗೆ ತಿಳಿಸಿಲ್ಲ.


ಹೀಗಾಗಿ ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಧಾ ಕ್ಲಿನಿಕ್ ಮುಂದೆ ಪ್ರತಿಭಟನೆ ಮಾಡಲಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.16ರಂದು ಮಂಗಳೂರು ನಗರದಲ್ಲಿ ಪೂರೈಕೆಯಾಗಲ್ಲ ನೀರು

ಮಲೆ ಮಹದೇಶ್ವರನ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಗುಡ್‌ನ್ಯೂಸ್‌

ಮೋದಿ ತಾಯಿಯ ಡೀಪ್‌ಫೇಕ್ ವಿಡಿಯೋ: ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್‌

ನೇಪಾಳ: ಸಾರ್ವತ್ರಿಕ ಚುನಾವಣೆಗೆ ಮುಹೂರ್ತ ಫಿಕ್ಸ್‌

ದೆಹಲಿಯಲ್ಲಿ ಮನಗೆಲ್ಲುತ್ತಿದೆ ಕರಾವಳಿಯ ಸಿಗ್ನೇಚರ್ ಖಾದ್ಯಗಳು

ಮುಂದಿನ ಸುದ್ದಿ
Show comments