Webdunia - Bharat's app for daily news and videos

Install App

ತುಮಕೂರು: ಡೆಂಘಿ ಜ್ವರಕ್ಕೆ 7 ವರ್ಷದ ಬಾಲಕ ಬಲಿ

Sampriya
ಶುಕ್ರವಾರ, 7 ಫೆಬ್ರವರಿ 2025 (17:15 IST)
ತುಮಕೂರು: ಡೆಂಘಿ ಜ್ವರದಿಂದ 7ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಪಾವಗಡ ಪಟ್ಟಣದ ಬಾಬೈಯನ ಗುಡಿಬೀದಿಯಲ್ಲಿ ನಡೆದಿದೆ.  ಕರ್ನಾಟಕದಲ್ಲಿ ವೈರಲ್ ಫಿವರ್ ಜೊತೆಗೆ ಇದೀಗ ಡೆಂಘಿ ಜ್ವರ ಕೂಡ ಒಕ್ಕರಿಸಿಕೊಂಡಿದೆ.

ಹರೀಶ್ ಕುಮಾರ್​ ಎನ್ನುವವರ ಪುತ್ರ ಕರುಣಾಕರ್​(7) ಮೃತ ಬಾಲಕ.

ಪಾವಗಡದ ಸುಧಾ ಕ್ಲಿನಿಕ್​ನಲ್ಲಿ ಬಾಲಕ ಕಳೆದ 8 ದಿನದಿಂದ ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೊನೆ ಕ್ಷಣದವರೆಗೂ ಡೆಂಘಿ ಜ್ವರ ಎಂದು ವೈದ್ಯರು ಪೋಷಕರಿಗೆ ತಿಳಿಸಿಲ್ಲ.


ಹೀಗಾಗಿ ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಧಾ ಕ್ಲಿನಿಕ್ ಮುಂದೆ ಪ್ರತಿಭಟನೆ ಮಾಡಲಾಗಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments