Webdunia - Bharat's app for daily news and videos

Install App

ತುಮಕೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮ್ಯಾಚ್ ಫಿಕ್ಸಿಂಗ್ ?

Webdunia
ಶನಿವಾರ, 24 ಮಾರ್ಚ್ 2018 (19:18 IST)
ತುಮಕೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಮತ್ತು  ಜೆಡಿಎಸ್ ಮಧ್ಯೆ ಮ್ಯಾಚ್ ಫಿಕ್ಸಿಂಗ್ ಆಗಿದ್ದು 1೦ ಕೋಟಿ ಡೀಲ್‌ ನಡೆದಿದೆಯೆನ್ನುವ ಶಾಸಕ ಸುರೇಶ್ ಗೌಡ ಆರೋಪಕ್ಕೆ ಜಿಲ್ಲಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಶಾಸಕ ಸುರೇಶ್ ಗೌಡ ವಿರುದ್ದ ಹರಿಹಾಯ್ದ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಂಚಮಾರಯ್ಯ, ಕೂಡಲೇ ಹೇಳಿಕೆ ವಾಪಾಸ್ಸ್ ಪಡೆಯುವಂತೆ ಆಗ್ರಹಿಸಿದ್ದಾರೆ.
 
ವೀಕ್ ಕ್ಯಾಂಡೇಟ್ ಹಾಕಲು ತುಮಕೂರು ಸಂಸದ ಮುದ್ದಹನುಮೇಗೌಡ ಹಾಗೂ ಜಿ. ಪರಮೇಶ್ವರ್, ಮಾಜಿ ಸಚಿವ ಜೆಡಿಎಸ್‌ನ  ಚೆನ್ನಿಗಪ್ಪ ಅವರಿಂದ 10 ಕೋಟಿ ಪಡೆದಿದ್ದಾರೆ ಎಂದು ತುಮಕೂರು ಗ್ರಾಮಾಂತರ ಶಾಸಕ‌ ಸುರೇಶ್ ಗೌಡ ಆರೋಪಿಸಿದ್ದರು.
 
ಇದೆಲ್ಲಾ ಸುರೇಶ್ ಗೌಡ ಅವರು ಸೋಲುವ ಭೀತಿಯಿಂದ ಮಾಡಿರುವ ಆರೋಪ. ಅದು ಬಿಜೆಪಿ ಸಂಸ್ಕೃತಿ, ನಮಗೆ ಗ್ರಾಮಾಂತರದಲ್ಲಿ ಜೆಡಿಎಸ್ ಪ್ರತಿಸ್ಪರ್ಧಿ. ಪಕ್ಷದ ಹಾಗೂ ಆರ್ ಎಸ್ ಎಸ್ ನಾಯಕರ ಬಗ್ಗೆಯೂ ಸುರೇಶ್ ಗೌಡ ಹಿಂದೆ ಮಾತನಾಡಿದ್ದರು ಎಂದು ತಿರುಗೇಟು ನೀಡಿದ್ದಾರೆ.
 
ಗುಬ್ಬಿ ಶಾಸಕ ವಾಸು ಅವರನ್ನು ಬಿಜೆಪಿ ಪಕ್ಷಕ್ಕೆ ಕರೆತರಲು ವಾಸು ಅವರಿಗೆ ಆಫರ್ ಕೊಟ್ಟಿದ್ರು. ಇಂತಹದ್ದೆಲ್ಲಾ ಸುರೇಶ್ ಗೌಡ್ರ ಚಾಳಿ, ಕಾಂಗ್ರೆಸ್ ಪಕ್ಷದ್ದಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

ಮುಂದಿನ ಸುದ್ದಿ
Show comments