Webdunia - Bharat's app for daily news and videos

Install App

ತುಮಕೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕಾಂಗ್ರೆಸ್‌ ತೆಕ್ಕೆಗೆ.

Webdunia
ಶನಿವಾರ, 24 ಮಾರ್ಚ್ 2018 (16:05 IST)
ಇಂದು ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸುಧೀಶ್ವರ್ ಮೇಯರ್, ಉಪಮೇಯರ್ ಆಗಿ ಜೆಡಿಎಸ್‌ನ ಜಯಲಕ್ಷ್ಮೀ ಆಯ್ಕೆಯಾಗಿದ್ದಾರೆ.
ಈ ಬಾರಿಯ ಚುನಾವಣೆಯಲ್ಲೂ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಮುಂದುವರಿಸಿದೆ. ಕಳೆದ ಬಾರಿ ಮೇಯರ್ ಸ್ಥಾನ ಜೆಡಿಎಸ್ ತೆಕ್ಕೆಯಲ್ಲಿತ್ತು.ಉಪಮೇಯರ್ ಸ್ಥಾನ ಕಾಂಗ್ರೆಸ್‌ಗೆ ಸಿಕ್ಕಿತ್ತು. ಒಪ್ಪಂದದಂತೆ ಮುಂದಿನ ಅವಧಿಗೆ ಕಾಂಗ್ರೆಸ್‌ಗೆ ಮೇಯರ್ ಸ್ಥಾನ ದೊರೆತಿದೆ.
 
ಮೇಯರ್ , ಉಪಮೇಯರ್ ಆಯ್ಕೆಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments