Webdunia - Bharat's app for daily news and videos

Install App

ತುಮಕೂರಿನಲ್ಲಿ ಅನ್ಯಾಯವಾಗಿದೆ ಅಂತ ಮತ್ತೆ ಮತ್ತೆ ಡಿಸಿಎಂ ಹೇಳ್ತಿರೋದ್ಯಾಕೆ?

Webdunia
ಶುಕ್ರವಾರ, 29 ಮಾರ್ಚ್ 2019 (13:19 IST)
ಮೈತ್ರಿ ಸರಕಾರದ ನಿರ್ಧಾರದಿಂದಾಗಿ ಉಭಯ ಪಕ್ಷಗಳಲ್ಲಿ ಟಿಕೆಟ್ ಗೊಂದಲ ಮುಗಿದರೂ, ಅದರ ಪರಿಣಾಮ ಇನ್ನೂ ಮುಂದುವರಿಯುತ್ತಲೇ ಇದೆ.

ಡಿಸಿಎಂ ಪರಮೇಶ್ವರ್ ಹೇಳಿಕೆ ನೀಡಿದ್ದು, ತುಮಕೂರು ಬಿಟ್ಟುಕೊಟ್ಟಿದ್ದು ನಮಗೆ ಅನ್ಯಾಯವಾಗಿದೆ. ಮುದ್ದಹನುಮೇಗೌಡರು ಮೋದಿ ಅಲೆಯಲ್ಲೂ ಅವರು ಗೆದ್ದು ಬಂದರು. ಕೆಲಸ ಮಾಡಿ ಜನಮನ್ನಣೆಯನ್ನ ಗಳಿಸಿದ್ದರು.
ಈ ಭಾರಿ ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ತುಮಕೂರು ಜೆಡಿಎಸ್ ಗೆ ಬಿಟ್ಟಿದ್ದು ಆಘಾತವಾಗಿತ್ತು. ಇದರಿಂದ ಅವರು ನಾಮಪತ್ರ ಸಲ್ಲಿಸಿದ್ದರು ಎಂದರು.

ಅವರ ಬೆಂಬಲಿಗರು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸಲ್ಲಿಸಿದ್ದರು. ಹೀಗಾಗಿ ಅವರ ಮನವೊಲಿಸುವ ಕೆಲಸ ಮಾಡಿದ್ದೇವೆ. ಅವರನ್ನ ರಾಜಕೀಯ ರಕ್ಷಣೆ ಮಾಡುವ ಜವಾಬ್ದಾರಿ ನೀಡಿದ್ದಾರೆ. ನಮ್ಮ ಪಕ್ಷದ ವರಿಷ್ಠರು ನೀಡಿದ್ದಾರೆ
ಹೀಗಾಗಿ ನಾಮಪತ್ರ ಹಿಂತೆಗೆಯಲು ಮನವಿ ಮಾಡಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments