Webdunia - Bharat's app for daily news and videos

Install App

ತುಮಕೂರಿನಲ್ಲಿ ಅನ್ಯಾಯವಾಗಿದೆ ಅಂತ ಮತ್ತೆ ಮತ್ತೆ ಡಿಸಿಎಂ ಹೇಳ್ತಿರೋದ್ಯಾಕೆ?

Webdunia
ಶುಕ್ರವಾರ, 29 ಮಾರ್ಚ್ 2019 (13:19 IST)
ಮೈತ್ರಿ ಸರಕಾರದ ನಿರ್ಧಾರದಿಂದಾಗಿ ಉಭಯ ಪಕ್ಷಗಳಲ್ಲಿ ಟಿಕೆಟ್ ಗೊಂದಲ ಮುಗಿದರೂ, ಅದರ ಪರಿಣಾಮ ಇನ್ನೂ ಮುಂದುವರಿಯುತ್ತಲೇ ಇದೆ.

ಡಿಸಿಎಂ ಪರಮೇಶ್ವರ್ ಹೇಳಿಕೆ ನೀಡಿದ್ದು, ತುಮಕೂರು ಬಿಟ್ಟುಕೊಟ್ಟಿದ್ದು ನಮಗೆ ಅನ್ಯಾಯವಾಗಿದೆ. ಮುದ್ದಹನುಮೇಗೌಡರು ಮೋದಿ ಅಲೆಯಲ್ಲೂ ಅವರು ಗೆದ್ದು ಬಂದರು. ಕೆಲಸ ಮಾಡಿ ಜನಮನ್ನಣೆಯನ್ನ ಗಳಿಸಿದ್ದರು.
ಈ ಭಾರಿ ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ತುಮಕೂರು ಜೆಡಿಎಸ್ ಗೆ ಬಿಟ್ಟಿದ್ದು ಆಘಾತವಾಗಿತ್ತು. ಇದರಿಂದ ಅವರು ನಾಮಪತ್ರ ಸಲ್ಲಿಸಿದ್ದರು ಎಂದರು.

ಅವರ ಬೆಂಬಲಿಗರು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸಲ್ಲಿಸಿದ್ದರು. ಹೀಗಾಗಿ ಅವರ ಮನವೊಲಿಸುವ ಕೆಲಸ ಮಾಡಿದ್ದೇವೆ. ಅವರನ್ನ ರಾಜಕೀಯ ರಕ್ಷಣೆ ಮಾಡುವ ಜವಾಬ್ದಾರಿ ನೀಡಿದ್ದಾರೆ. ನಮ್ಮ ಪಕ್ಷದ ವರಿಷ್ಠರು ನೀಡಿದ್ದಾರೆ
ಹೀಗಾಗಿ ನಾಮಪತ್ರ ಹಿಂತೆಗೆಯಲು ಮನವಿ ಮಾಡಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments