Webdunia - Bharat's app for daily news and videos

Install App

ತುಮಕೂರು ಶ್ರೀ ಆರೋಗ್ಯವಾಗಿದ್ದಾರೆ ಎಂದ ಗೃಹಸಚಿವ

Webdunia
ಮಂಗಳವಾರ, 1 ಜನವರಿ 2019 (19:45 IST)
ಸಿದ್ಧಗಂಗಾ ಪರಮಪೂಜ್ಯ ಶ್ರೀಗಳು‌ ಆರೋಗ್ಯವಾಗಿದ್ದಾರೆ. ಯಾರೂ ಕೂಡ ಆತಂಕ ಪಡುವ ಅಗತ್ಯ ಇಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ.

ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದು, ವೈದ್ಯರಿಂದ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಶ್ರೀಗಳ ಎಲ್ಲಾ ಪ್ಯಾರಾಮೀಟರ್ಸ ಚೆನ್ನಾಗಿದೆ. ಇಲ್ಲಿ ಎಲ್ಲಾ ವೈದ್ಯಕೀಯ ವ್ಯವಸ್ಥೆ ಚೆನ್ನಾಗಿ ಮಾಡಲಾಗಿದೆ ಎಂದರು.
ಸ್ವಾಭಾವಿಕವಾಗಿ ಆಸ್ಪತ್ರೆಯಲ್ಲಿರುವಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಎಲ್ಲರೂ ಕೂಡಾ ಶ್ರೀಗಳ ಆರೋಗ್ಯಕ್ಕಾಗಿ ಪ್ರಾರ್ಥಿಸೋಣ ಎಂದರು.

ಶ್ರೀಗಳು ಇನ್ನು ಹಲವು ದಶಕಗಳ ಕಾಲ ನಮ್ಮ ನಡುವೆ ಇರಬೇಕು ಎಂದ ಅವರು, ಈ ನಾಡಿನ ಜನತೆಗೆ ಅವರ ಆಶೀರ್ವಾದ ಬಹಳ ಪ್ರಮುಖ ವಾಗಿ ಬೇಕಿದೆ ಎಂದೂ ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments