Webdunia - Bharat's app for daily news and videos

Install App

ತುಮಕೂರು ಶ್ರೀಗಳ ಆರೋಗ್ಯ ವೃದ್ಧಿ

Webdunia
ಸೋಮವಾರ, 7 ಜನವರಿ 2019 (16:05 IST)
ತುಮಕೂರು ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ. ಪರಮೇಶ್  ಹೇಳಿದ್ದಾರೆ.

ಶ್ರೀಗಳಿಗೆ ಇನ್ನು ಬಹಳಷ್ಟು ಚಿಕಿತ್ಸೆ ನೀಡಬೇಕಾಗಿದೆ. ಶ್ರೀಗಳು ಗುಣಮುಖರಾಗಲು ಬಹಳಷ್ಟು ಸಮಯಬೇಕು ಎಂದು ಅವರು ಸಿದ್ದಗಂಗಾ ಆಸ್ಪತ್ರೆಯಲ್ಲಿ ಶ್ರೀಗಳ ಆರೋಗ್ಯ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಶ್ರೀಗಳಿಗೆ ಸಾಧ್ಯವಾದಷ್ಟು ಚಕಿತ್ಸೆ ನೀಡುತ್ತಿದ್ದೇವೆ. ಚಿಕಿತ್ಸೆ ಫಲಕಾರಿಯಾಗುವ ವಿಶ್ವಾಸವಿದೆ ಎಂದ ಅವರು,  ಆಂಟಿಬಯೋಟಿಕ್ ಹೆಚ್ಚು ಮಾಡಿದ್ದರಿಂದ ಶ್ವಾಸಕೋಶದ ಸೋಂಕು ಕೂಡ ಕಡಿಮೆಯಾಗಿದೆ.  ಪ್ರೋಟೀನ್ ಅಂಶ ಸಹ ಜಾಸ್ತಿಯಾಗಿದೆ ಎಂದರು. ಶ್ರೀಗಳು ಮಾತನಾಡುತ್ತಿದ್ದು, ಕಣ್ಣು ಬಿಟ್ಟು ನೋಡುತ್ತಿದ್ದಾರೆ ಎಂದರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments