Webdunia - Bharat's app for daily news and videos

Install App

ತುಮಕೂರು ಶ್ರೀಗಳಿಗೆ ಭಾರತ ರತ್ನ ನೀಡಲು ಒತ್ತಾಯ

Webdunia
ಶುಕ್ರವಾರ, 18 ಜನವರಿ 2019 (18:29 IST)
ನಡೆದಾಡುವ ದೇವರು ಆದಷ್ಟು ಬೇಗನೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಯ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

ನಗರದ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಿದ್ಧಗಂಗಾ ಶ್ರೀಗಳು ಬೇಗನೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದರು.

ಡಾ.ಶಿವಕುಮಾರ ಸ್ವಾಮೀಜಿಗಳು ಶೀಘ್ರವೇ ಗುಣಮುಖರಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಭಾರತ ಸರ್ಕಾರ ಅವರಿಗೆ ಭಾರತ ರತ್ನ ನೀಡಲಿ ಎಂದು ಆಗ್ರಹ ಮಾಡಿದರು.  

ಶ್ರೀಗಳು ಶೀಘ್ರವೇ ಚೇತರಿಸಿಕೊಳ್ಳಬೇಕು ಹಾಗೂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಕೇಂದ್ರ ಸರ್ಕಾರ ಈ ಬಗ್ಗೆ ಕೂಡಲೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮೂಲಕ ಪ್ರಶಸ್ತಿ ಘೋಷಣೆ ಮಾಡಬೇಕು ಎಂದು ಸದಸ್ಯರು ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments