Webdunia - Bharat's app for daily news and videos

Install App

ತುಮಕೂರು ಶ್ರೀ: ಮಂಡ್ಯದಲ್ಲಿ ಎಂಎಲ್ಸಿ ಹೇಳಿದ್ದೇನು?

Webdunia
ಶುಕ್ರವಾರ, 18 ಜನವರಿ 2019 (19:02 IST)
ತುಮಕೂರು ಸಿದ್ಧಗಂಗಾ ಸ್ವಾಮೀಜಿಗಳು ನಡೆದಾಡುವ ದೇವರು. ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲೇಬೇಕು ಎಂದು ವಿಧಾನ ಪರಿಷತ್ ಸದಸ್ಯರೊಬ್ಬರು ಒತ್ತಾಯಿಸಿದ್ದಾರೆ.

ಮಂಡ್ಯದಲ್ಲಿ ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಹೇಳಿಕೆ ನೀಡಿದ್ದು, ನಮ್ಮ ರಾಷ್ಟ್ರದಲ್ಲೇ ಶಿವಕುಮಾರ್ ಸ್ವಾಮೀಜಿ 111 ವಸಂತಗಳನ್ನು ದಾಟಿ 112 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ನಡೆದಾಡುವ ದೇವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಆಗ್ರಹ ಮಾಡಿದರು.

ಆ ಮೂಲಕ ಸಮಾಜ ಸೇವೆಗೆ, ಜ್ಯಾತ್ಯಾತೀತತೆಗೆ ಎಲ್ಲಾ ವರ್ಗಕ್ಕೆ ಆಶ್ರಯ ನೀಡಿದ ಮಠ ಯಾವುದಾದರೂ ಇದ್ರೆ ಅದು ಸಿದ್ದಗಂಗಾ ಮಠ ಎಂದ ಅವರು, ಸ್ವಾಮೀಜಿಗಳ ಕಾರ್ಯಕ್ಕೆ, ಸಮಾಜಸೇವೆಗೆ ಸರಿಸಾಟಿ ಮತ್ತೊಬ್ಬರಿಲ್ಲ.
ಶಿವಕುಮಾರ್ ಸ್ವಾಮೀಜಿಗೆ ಭಾರತ ರತ್ನ ನೀಡಬೇಕು ಎಂದು ಶಾಸಕ ಅಪ್ಪಾಜಿಗೌಡ ಒತ್ತಾಯ ಮಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments