Webdunia - Bharat's app for daily news and videos

Install App

ತುಮಕೂರು ಶ್ರೀ: ಮಂಡ್ಯದಲ್ಲಿ ಎಂಎಲ್ಸಿ ಹೇಳಿದ್ದೇನು?

Webdunia
ಶುಕ್ರವಾರ, 18 ಜನವರಿ 2019 (19:02 IST)
ತುಮಕೂರು ಸಿದ್ಧಗಂಗಾ ಸ್ವಾಮೀಜಿಗಳು ನಡೆದಾಡುವ ದೇವರು. ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲೇಬೇಕು ಎಂದು ವಿಧಾನ ಪರಿಷತ್ ಸದಸ್ಯರೊಬ್ಬರು ಒತ್ತಾಯಿಸಿದ್ದಾರೆ.

ಮಂಡ್ಯದಲ್ಲಿ ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಹೇಳಿಕೆ ನೀಡಿದ್ದು, ನಮ್ಮ ರಾಷ್ಟ್ರದಲ್ಲೇ ಶಿವಕುಮಾರ್ ಸ್ವಾಮೀಜಿ 111 ವಸಂತಗಳನ್ನು ದಾಟಿ 112 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ನಡೆದಾಡುವ ದೇವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಆಗ್ರಹ ಮಾಡಿದರು.

ಆ ಮೂಲಕ ಸಮಾಜ ಸೇವೆಗೆ, ಜ್ಯಾತ್ಯಾತೀತತೆಗೆ ಎಲ್ಲಾ ವರ್ಗಕ್ಕೆ ಆಶ್ರಯ ನೀಡಿದ ಮಠ ಯಾವುದಾದರೂ ಇದ್ರೆ ಅದು ಸಿದ್ದಗಂಗಾ ಮಠ ಎಂದ ಅವರು, ಸ್ವಾಮೀಜಿಗಳ ಕಾರ್ಯಕ್ಕೆ, ಸಮಾಜಸೇವೆಗೆ ಸರಿಸಾಟಿ ಮತ್ತೊಬ್ಬರಿಲ್ಲ.
ಶಿವಕುಮಾರ್ ಸ್ವಾಮೀಜಿಗೆ ಭಾರತ ರತ್ನ ನೀಡಬೇಕು ಎಂದು ಶಾಸಕ ಅಪ್ಪಾಜಿಗೌಡ ಒತ್ತಾಯ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

ಮುಂದಿನ ಸುದ್ದಿ
Show comments