Webdunia - Bharat's app for daily news and videos

Install App

ತುಂಗಭದ್ರಾ ಅಣೆಕಟ್ಟೆಗೆ ಗೇಟ್‌ ಇಳಿಸುವ ಕಾರ್ಯ ಆರಂಭ: ವಿಡಿಯೊಗ್ರಫಿ ಸಂಪೂರ್ಣ ನಿಷೇಧ

Sampriya
ಗುರುವಾರ, 15 ಆಗಸ್ಟ್ 2024 (14:08 IST)
ವಿಜಯನಗರ: ಇಲ್ಲಿನ ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್‌ನ ತೂಬಿಗೆ ತಾತ್ಕಾಲಿಕ ಗೇಟ್ ಅಳವಡಿಸುವ ಪ್ರಯತ್ನ ಆರಂಭಗೊಂಡಿದೆ.  ಇಂದು ಮಧ್ಯಾಹ್ನ ಗೇಟ್‌ ಇಳಿಸುವ ಪ್ರಾಯೋಗಿಕ ಪರೀಕ್ಷೆ ಶುರು ಮಾಡಲಾಗಿದೆ.

ಕ್ರಸ್ಟ್ ಗೇಟ್ ತಜ್ಞ ಕನ್ನಯ್ಯ ನಾಯ್ಡು ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ವಿಡಿಯೊಗ್ರಫಿಯನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಮೊದಲ ಗೇಟ್ ಅನ್ನು ಗುರುವಾರ ಬೆಳಿಗ್ಗೆ ತುಂಗಭಧ್ರಾ ಅಣೆಕಟ್ಟೆಯ ಬಲದಂಡೆಗೆ ತರಲಾಗಿತ್ತು. ಮಧ್ಯಾಹ್ನ 12.30ರ ಸುಮಾರಿಗೆ 24 ಗಾಲಿಗಳನ್ನು ಒಳಗೊಂಡ ಬೃಹತ್ ಟ್ರಕ್‌ ಸುಮಾರು 13 ಟನ್‌ ತೂಕದ ಗೇಟ್ ಎಲಿಮೆಂಟ್ ಅನ್ನು ಅಣೆಕಟ್ಟೆಯ ಒಳಗೆ ಕೊಂಡೊಯ್ದಿತು. 19ನೇ ಗೇಟ್‌ ಸಮೀಪಕ್ಕೆ ತಲುಪಿದ ತಕ್ಷಣ ಧುಮ್ಕಿಕ್ಕಿ ಹರಿಯುತ್ತಿರುವ ನೀರಲ್ಲೇ ಗೇಟ್ ಇಳಿಸುವ ಪ್ರಯೋಗ ಆರಂಭವಾಯಿತು.

ತುಂಗಭದ್ರಾ ಅಣೆಕಟ್ಟೆಯ ಕೆಳಭಾಗದಲ್ಲಿ ನದಿ ಎರಡು ಕವಲಾಗಿ ಹರಿಯುತ್ತದೆ. ಇಲ್ಲಿಯೇ ಹಳೆ ಸೇತುವೆ ಸಹ ಹಾದು ಹೋಗುತ್ತದೆ. ಅಲ್ಲಿಗೆ ಸಹ ಜನರು ತೆರಳುವುದಕ್ಕೆ ಸದ್ಯ ಅವಕಾಶ ಇಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments