Webdunia - Bharat's app for daily news and videos

Install App

ತುಂಗಭದ್ರಾ ಜಲಾಶಯಕ್ಕೆ ವರ್ಷದೊಳಗೆ ಹೊಸ ಕ್ರಸ್ಟ್‌ ಗೇಟ್‌ ಅಳವಡಿಸುತ್ತೇವೆ: ಡಿಕೆ ಶಿವಕುಮಾರ್‌

Sampriya
ಭಾನುವಾರ, 22 ಸೆಪ್ಟಂಬರ್ 2024 (17:52 IST)
ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್‌ ಗೇಟ್ ಅಳವಡಿಸುವ ಕುರಿತು ನೆರೆಯ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಜೊತೆ ಶೀಘ್ರದಲ್ಲಿಯೇ ಚರ್ಚೆ ನಡೆಸಿ ಹೊಸ ಗೇಟ್ ಅಳವಡಿಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ನಲ್ಲಿ ಭಾನುವಾರ ನಡೆದ ಗೇಟ್ ದುರಸ್ತಿಗೆ ಶ್ರಮಿಸಿದ ಅಧಿಕಾರಿಗಳು, ಕಾರ್ಮಿಕರಿಗೆ‌ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು‌.

ಜಲಾಶಯದ ಗೇಟ್ ಮುರಿದು ಬಿದ್ದ ವಿಚಾರವಾಗಿ ಬಿಜೆಪಿಯವರು ಅನೇಕ ಟೀಕೆ ಮಾಡಿದ್ದಾರೆ. ಇದೀಗ ಟೀಕೆಗಳು ಸತ್ತು ಹೋಗಿದ್ದು, ನಮ್ಮ ಕೆಲಸ ಮಾತ್ರ ಉಳಿದುಕೊಂಡಿದೆ ಎಂದರು.

ಕಾರ್ಮಿಕರು ಹಗಲಿರುಳು ಕೆಲಸ ಮಾಡುವ ಮೂಲಕ ರೈತರ ಬದುಕಿಗೆ ಜೀವ ತುಂಬಿದ್ದಾರೆ. ದೇಶ ಈ ಘಟನೆಯನ್ನು ಕುತೂಹಲದಿಂದ ನೋಡುತ್ತಿತ್ತು. ಇದನ್ನು ಸಮರ್ಥವಾಗಿ ನಮ್ಮ ತಂಡ ನಿರ್ವಹಣೆ ಮಾಡಿದೆ. ಹಳೆ ಗೇಟ್ ಬದಲಾವಣೆ ಮಾಡಬೇಕು ಎಂದು ಕೇಂದ್ರದ ತನಿಖಾ ತಂಡ ವರದಿ ಕೊಟ್ಟಿದ್ದು ಅದರ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ಹಂಚಿಕೊಂಡರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments